AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ. ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು […]

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Sep 14, 2019 | 12:14 PM

Share

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ.

ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು ತೋರಿಸುವುದು ನಾವು ಶರಣಾಗಿದ್ದೇವೆ ಅಥವಾ ದಾಳಿಯನ್ನು ನಿಲ್ಲಿಸೋಣ ಎಂಬ ಅರ್ಥವನ್ನು ನೀಡುತ್ತದೆ.

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!