AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ. ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು […]

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 14, 2019 | 12:14 PM

Share

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ.

ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು ತೋರಿಸುವುದು ನಾವು ಶರಣಾಗಿದ್ದೇವೆ ಅಥವಾ ದಾಳಿಯನ್ನು ನಿಲ್ಲಿಸೋಣ ಎಂಬ ಅರ್ಥವನ್ನು ನೀಡುತ್ತದೆ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ