AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ. ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು […]

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 14, 2019 | 12:14 PM

Share

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ.

ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು ತೋರಿಸುವುದು ನಾವು ಶರಣಾಗಿದ್ದೇವೆ ಅಥವಾ ದಾಳಿಯನ್ನು ನಿಲ್ಲಿಸೋಣ ಎಂಬ ಅರ್ಥವನ್ನು ನೀಡುತ್ತದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ