AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ. ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು […]

ಗನ್ ಕೆಳಗಿಟ್ಟು, ಬಿಳಿ ಬಟ್ಟೆ ತೋರಿಸಿ ತನ್ನ ಸೈನಿಕರ ಶವ ತೆಗೆದುಕೊಂಡ ಹೋದ ಪಾಕ್​
ಸಾಂದರ್ಭಿಕ ಚಿತ್ರ
ಸಾಧು ಶ್ರೀನಾಥ್​
|

Updated on: Sep 14, 2019 | 12:14 PM

Share

ಗಡಿಯಲ್ಲಿ ಪದೇ ಪದೆ ಕದನ ವಿರಾಮ ಉಲ್ಲಂಘಿಸುತ್ತಿದ್ದ ಇಬ್ಬರು ಪಾಕ್ ಸೈನಿಕರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ(ಪಿಒಕೆ)ದ ಹಾಜಿಪುರ ಸೆಕ್ಟರ್​ನಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಯೋಧರ ಘರ್ಜನೆಗೆ ಪಾಕ್ ಸೈನಿಕರು ಮಟಾಷ್​ ಆಗಿದ್ದಾರೆ.

ತನ್ನ ಸೈನಿಕರ ಶವಗಳನ್ನು ತೆಗೆದುಕೊಂಡು ಹೋಗಲು ಬಂದ ಪಾಕಿಸ್ತಾನ ದಾಳಿ ನಡೆಸದಂತೆ ಭಾರತೀಯ ಸೈನಿಕರ ಕಡೆ ಬಿಳಿಯ ಬಟ್ಟೆಯನ್ನು ಪ್ರದರ್ಶಿಸಿದೆ. ತನ್ನ ಕೈನಲ್ಲಿರುವ ಬಂದೂಕುಗಳನ್ನು ಕೆಳಗಿಟ್ಟು, ಬಿಳಿಯ ತೋರಿಸಿ ಮೃತದೇಹಗಳನ್ನು ತೆಗೆದುಕೊಂಡು ಹೋಗಿದೆ. ಈ ರೀತಿ ಬಿಳಿಯ ಬಟ್ಟೆಯನ್ನು ತೋರಿಸುವುದು ನಾವು ಶರಣಾಗಿದ್ದೇವೆ ಅಥವಾ ದಾಳಿಯನ್ನು ನಿಲ್ಲಿಸೋಣ ಎಂಬ ಅರ್ಥವನ್ನು ನೀಡುತ್ತದೆ.

Follow Us
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ