AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ. ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ. ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ […]

ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?
ಸಾಧು ಶ್ರೀನಾಥ್​
|

Updated on: Aug 18, 2020 | 12:42 PM

Share

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ.

ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ.

ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ ವಿಡಿಯೋ ಹಾಗೂ ಮೆಸೇಜ್​ಗಳನ್ನು ವಾಟ್ಸಾಪ್ ಮಾಡಿದ್ದಾರೆ. ಇನ್ಸ್‌ಪೆಕ್ಟರ್​ನ ಈ ಕಿರುಕುಳದಿಂದ ಬೇಸತ್ತ ಸಂತ್ರಸ್ತ ಮಹಿಳೆ, ಬುಲಂದ್‌ಶಹರ್​ನಲ್ಲಿ ಮೇಲಾಧಿಕಾರಿಗಳಿಗೆ, ಇನ್ಸ್‌ಪೆಕ್ಟರ್ ವಿರುದ್ಧ ದೂರು ನೀಡಿದ್ದಾಳೆ.

ದೂರಿನನ್ವಯ ತನಿಖೆ ನಡೆಸಿದ ಮೇಲಧಿಕಾರಿಗಳು, ಪ್ರಾಥಮಿಕ ತನಿಖೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧದ ಆರೋಪಗಳು ನಿಜವೆಂದು ದೃಢಪಟ್ಟಿದ್ದು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್, ಆಪಾದಿತ ಪೊಲೀಸ್ ಅಧಿಕಾರಿಯನ್ನು ಅಮಾನತಗೊಳಿಸಿ, ಈ ಬಗ್ಗೆ ತನಿಖೆ ನಡೆಸಲು ಇಲಾಖೆಗೆ ಆದೇಶ ನೀಡಿದ್ದಾರೆ.

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!