AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ. ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ. ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ […]

ಸಂತ್ರಸ್ತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಇನ್ಸ್‌ಪೆಕ್ಟರ್ ಅಮಾನತ್ತು, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Aug 18, 2020 | 12:42 PM

Share

ಉತ್ತರ ಪ್ರದೇಶ: ವಾಟ್ಸಾಪ್‌ನಲ್ಲಿ ಮಹಿಳೆಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್‌ನನ್ನು ಅಮಾನತು ಮಾಡಲಾಗಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್​ನಲ್ಲಿ ನೆಡೆದಿದೆ.

ಇತ್ತೀಚೆಗೆ ಸಂತ್ರಸ್ತ ಮಹಿಳೆ ತನ್ನ ಅಳಿಯರೊಂದಿಗೆ ವಿವಾದ ಮಾಡಿಕೊಂಡಿದ್ದರು. ಇದರಿಂದಾಗಿ ಸಿಕಂದರಾಬಾದ್ ಪೊಲೀಸ್ ಠಾಣೆಯಲ್ಲಿ ಮಹಿಳೆ ತನ್ನ ಅಳಿಯನ ವಿರುದ್ಧ ಪ್ರಕರಣ ದಾಖಲು ಮಾಡಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತುಕೊಂಡು ಠಾಣೆಯ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲ್ ನಂಬರನ್ನು ಪಡೆದುಕೊಂಡಿದ್ದಾರೆ.

ಸಂತ್ರಸ್ತೆಯ ಮೊಬೈಲ್ ನಂಬರ್ ಪಡೆದ ಇನ್ಸ್‌ಪೆಕ್ಟರ್, ಮಹಿಳೆಯ ಮೊಬೈಲಿಗೆ ಅಶ್ಲೀಲ ವಿಡಿಯೋ ಹಾಗೂ ಮೆಸೇಜ್​ಗಳನ್ನು ವಾಟ್ಸಾಪ್ ಮಾಡಿದ್ದಾರೆ. ಇನ್ಸ್‌ಪೆಕ್ಟರ್​ನ ಈ ಕಿರುಕುಳದಿಂದ ಬೇಸತ್ತ ಸಂತ್ರಸ್ತ ಮಹಿಳೆ, ಬುಲಂದ್‌ಶಹರ್​ನಲ್ಲಿ ಮೇಲಾಧಿಕಾರಿಗಳಿಗೆ, ಇನ್ಸ್‌ಪೆಕ್ಟರ್ ವಿರುದ್ಧ ದೂರು ನೀಡಿದ್ದಾಳೆ.

ದೂರಿನನ್ವಯ ತನಿಖೆ ನಡೆಸಿದ ಮೇಲಧಿಕಾರಿಗಳು, ಪ್ರಾಥಮಿಕ ತನಿಖೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧದ ಆರೋಪಗಳು ನಿಜವೆಂದು ದೃಢಪಟ್ಟಿದ್ದು, ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಸಂತೋಷ್ ಕುಮಾರ್ ಸಿಂಗ್, ಆಪಾದಿತ ಪೊಲೀಸ್ ಅಧಿಕಾರಿಯನ್ನು ಅಮಾನತಗೊಳಿಸಿ, ಈ ಬಗ್ಗೆ ತನಿಖೆ ನಡೆಸಲು ಇಲಾಖೆಗೆ ಆದೇಶ ನೀಡಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ