Sign In

By signing in or creating an account, you agree with Associated Broadcasting Company's Terms & Conditions and Privacy Policy.

Made in India Syrup: ಉಜ್ಬೇಕಿಸ್ತಾನದಲ್ಲಿ 19 ಮಕ್ಕಳ ಸಾವಿಗೆ ಕಾರಣವಾಗಿದ್ದ ಮೇರಿಯನ್ ಬಯೋಟೆಕ್‌ ಸಂಸ್ಥೆ ಪರವಾನಿಗೆ ರದ್ದು

ಉಜ್ಬೇಕಿಸ್ತಾನ್‌ನಲ್ಲಿ 19 ಮಕ್ಕಳ ಸಾವಿಗೆ ಕಾರಣವಾಗಿದ್ದ ಕೆಮ್ಮಿನ ಸಿರಪ್‌ನ ಔಷಧ ತಯಾರಕ ಮೇರಿಯನ್ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ.

Made in India Syrup: ಉಜ್ಬೇಕಿಸ್ತಾನದಲ್ಲಿ 19 ಮಕ್ಕಳ ಸಾವಿಗೆ ಕಾರಣವಾಗಿದ್ದ ಮೇರಿಯನ್ ಬಯೋಟೆಕ್‌ ಸಂಸ್ಥೆ ಪರವಾನಿಗೆ ರದ್ದು
ಸಾಂದರ್ಭಿಕ ಚಿತ್ರ Image Credit source: google image
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Jan 10, 2023 | 3:42 PM

ಉಜ್ಬೇಕಿಸ್ತಾನ್‌ನಲ್ಲಿ (Uzbekistan) 19 ಮಕ್ಕಳ ಸಾವಿಗೆ ಕಾರಣವಾಗಿದ್ದ ಕೆಮ್ಮಿನ ಸಿರಪ್‌ನ (Syrup) ಔಷಧ ತಯಾರಕ ಮೇರಿಯನ್ ಬಯೋಟೆಕ್‌ನ ಉತ್ಪಾದನಾ ಪರವಾನಗಿಯನ್ನು ಉತ್ತರ ಪ್ರದೇಶ ಸರ್ಕಾರ ರದ್ದುಗೊಳಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಮಂಗಳವಾರ ವರದಿ ಮಾಡಿದೆ. ಮರಿಯನ್ ಬಯೋಟೆಕ್ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿದ 19 ಮಕ್ಕಳ ಸಾವಿನ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಉಜ್ಬೇಕಿಸ್ತಾನ್ ಈ ಹಿಂದೆ ನಾಲ್ವರನ್ನು ಬಂಧಿಸಲಾಗಿತ್ತು. ಬಂಧಿತರಲ್ಲಿ ಇಬ್ಬರು ಔಷಧಿಗಳ ಪ್ರಮಾಣೀಕರಣದ ವೈಜ್ಞಾನಿಕ ಕೇಂದ್ರದ ಹಿರಿಯ ಉದ್ಯೋಗಿಗಳಾಗಿದ್ದು, ಅವರು ಡಾಕ್-1 ಮ್ಯಾಕ್ಸ್ ಕೆಮ್ಮಿನ ಸಿರಪ್‌ಗೆ ಸರಿಯಾದ ಪರೀಕ್ಷಾ ವಿಧಾನ ಮಾಡದೆ ಬಿಡುಗಡೆ ಮಾಡಿದ್ದಾರೆ. ಇನ್ನಿಬ್ಬರು ಮರಿಯನ್ ಬಯೋಟೆಕ್ ಔಷಧಗಳನ್ನು ಆಮದು ಮಾಡಿಕೊಳ್ಳುತ್ತಿದ್ದ ಕ್ಯುರಾಮ್ಯಾಕ್ಸ್ ಮೆಡಿಕಲ್ ಕಂಪನಿಯ ಕಾರ್ಯನಿರ್ವಾಹಕರಾಗಿದ್ದರು. ಮಾರಿಯನ್ ಬಯೋಟೆಕ್ 19 ಮಕ್ಕಳ ಸಾವಿನ ನಂತರ ಸಿರಪ್ ಉತ್ಪಾದನೆಯನ್ನು ಸ್ಥಗಿತಗೊಳಿಸಿದೆ ಎಂದು ಹೇಳಿದರು.

ಉಜ್ಬೇಕಿಸ್ತಾನ್‌ನ ಆರೋಗ್ಯ ಸಚಿವಾಲಯವು ಸಿರಪ್‌ನಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ವಸ್ತುವನ್ನು ಹೊಂದಿದೆ ಮತ್ತು ಮಕ್ಕಳಿಗೆ ಪ್ರಮಾಣಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ನೀಡಲಾಗುತ್ತಿತ್ತು, ಅವರ ಪೋಷಕರು ಇದನ್ನು ಶೀತ-ವಿರೋಧಿ ಪರಿಹಾರ ಮಾಡುವ ಸಿರಪ್ ಎಂದು ತಪ್ಪಾಗಿ ಗ್ರಹಿಸಿ ಔಷಧಿಕಾರರ ಸಲಹೆಯ ಮೇರೆಗೆ ಇದನ್ನು ಮಕ್ಕಳಿಗೆ ನೀಡಿದ್ದಾರೆ.

ಇದನ್ನು ಓದಿ:Made in India syrup: 18 ಮಕ್ಕಳ ಸಾವಿಗೆ ಕಾರಣವಾದ ನೋಯ್ಡಾ ಫರ್ಮ್ ಬಿಹೈಂಡ್ ಸಿರಪ್ ಉತ್ಪಾದನೆ ಸ್ಥಗಿತ

ಉಜ್ಬೇಕಿಸ್ತಾನ್ ಪ್ರಕರಣದಂತೆ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವು ಸಂಭವಿಸಿತ್ತು. ಸಂಸದೀಯ ಸಮಿತಿಯು ನವದೆಹಲಿ ಮೂಲದ ಮೈಡೆನ್ ಫಾರ್ಮಾಸ್ಯುಟಿಕಲ್ಸ್ ತಯಾರಿಸಿದ ಕೆಮ್ಮು ಮತ್ತು ಶೀತ ಸಿರಪ್‌ನಿಂದ ಗ್ಯಾಂಬಿಯಾದಲ್ಲಿ 70 ಮಕ್ಕಳ ಸಾವನ್ನಪ್ಪಿದ್ದಾರೆ ಎಂಬ ಹೇಳಿಕೆಯನ್ನು ಭಾರತವು ನಿರಾಕರಿಸಿತು ಮತ್ತು ಭಾರತೀಯ ಸರ್ಕಾರಿ ಇನ್ಸ್‌ಪೆಕ್ಟರ್‌ಗಳು ಪರೀಕ್ಷಾ ಮಾದರಿಗಳಲ್ಲಿ ಯಾವುದೇ ಮಾಲಿನ್ಯವನ್ನು ಕಂಡುಕೊಂಡಿಲ್ಲ ಎಂದು ತಿಳಿಸಿದ್ದಾರೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:29 pm, Tue, 10 January 23

ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ದುಬಾರಿ ಬೈಕ್​ಗಳು ಕಳ್ಳನ ಪ್ರಥಮ ಆದ್ಯತೆ, ಅವು ಸಿಗದಿದ್ದರೆ ಬೇರೆಯವೂ ಓಕೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಚೀನಾ: ಕಾರ್ಯಕ್ರಮವೊಂದರಲ್ಲಿ ಜನರ ಮೇಲೆ ಎಐ ರೊಬೊಟ್​ನಿಂದ ಹಲ್ಲೆ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಶಾಲು ಹೊದಿಸಿದ ವಿಜಯೇಂದ್ರರ ಬೆನ್ನುತಟ್ಟಿದ ಮುಖ್ಯಮಂತ್ರಿ ಸಿದ್ದರಾಮಯ್ಯ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
Shilpa Shetty: ಕಟೀಲು ದೇವಾಲಯಕ್ಕೆ ಬಂದ ನಟಿ ಶಿಲ್ಪಾ ಶೆಟ್ಟಿ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ತಮ್ಮ ಹೇಳಿಕೆಯಲ್ಲಿ ಶ್ರೀರಾಮುಲು ಶಿಂಧೆಯನ್ನು ಹತ್ತಾರು ಬಾರಿ ನೆನೆಯುತ್ತಾರೆ
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್
ಕ್ರಿಕೆಟ್ ತಂಡದ ಜೊತೆ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿದ ಸುದೀಪ್