AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರ ಅಮಾನತು

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ, ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ, ಮಧ್ಯರಾತ್ರಿ ಯುವತಿಯ ಶವವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ಬೆನ್ನಲ್ಲೆ ಎಸ್​ಐಟಿ ಶಿಫಾರಸು ಮೇರೆಗೆ ಹತ್ರಾಸ್‌ನ ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ. ಇನ್ಸ್​ಪೆಕ್ಟರ್​ ದಿನೇಶ್​ ವರ್ಮಾ, ಎಸ್​ಐ ಜಗವೀರ್​ ಸಿಂಗ್, ಎಸ್​ಒ ರಾಮ್​ಶಬ್ದ್​, ಹೆಡ್​ ಕಾನ್ಸ್​ಟೇಬಲ್​ ಮಹೇಶ್​ […]

ಹತ್ರಾಸ್‌ ಅತ್ಯಾಚಾರ-ಕೊಲೆ ಪ್ರಕರಣ: ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರ ಅಮಾನತು
ಆಯೇಷಾ ಬಾನು
| Edited By: |

Updated on: Oct 03, 2020 | 9:53 AM

Share

ಉತ್ತರ ಪ್ರದೇಶದ ಹತ್ರಾಸ್‌ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಉತ್ತರ ಪ್ರದೇಶ ಸರ್ಕಾರ ನಡೆದುಕೊಳ್ಳುತ್ತಿರುವ ರೀತಿ, ಪ್ರಕರಣವನ್ನು ನಿರ್ವಹಿಸುತ್ತಿರುವ ರೀತಿ, ಮಧ್ಯರಾತ್ರಿ ಯುವತಿಯ ಶವವನ್ನು ಗ್ರಾಮಕ್ಕೆ ತೆಗೆದುಕೊಂಡು ಹೋಗಿ ಸುಟ್ಟು ಹಾಕಿದ್ದು ಮತ್ತಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಈ ಬೆನ್ನಲ್ಲೆ ಎಸ್​ಐಟಿ ಶಿಫಾರಸು ಮೇರೆಗೆ ಹತ್ರಾಸ್‌ನ ಎಸ್​ಪಿ ವಿಕ್ರಾಂತ್​ ವೀರ್ ಸೇರಿ ಐವರನ್ನು ಅಮಾನತುಗೊಳಿಸಿ ಆದೇಶ ನೀಡಲಾಗಿದೆ. ಇನ್ಸ್​ಪೆಕ್ಟರ್​ ದಿನೇಶ್​ ವರ್ಮಾ, ಎಸ್​ಐ ಜಗವೀರ್​ ಸಿಂಗ್, ಎಸ್​ಒ ರಾಮ್​ಶಬ್ದ್​, ಹೆಡ್​ ಕಾನ್ಸ್​ಟೇಬಲ್​ ಮಹೇಶ್​ ಪಾಲ್, ಎಸ್​ಪಿ, ಎಸ್​ಒ ಸೇರಿ ಐವರು ಪೊಲೀಸರ ಅಮಾನತಿಗೆ ಆದೇಶಿಲಾಗಿದೆ.

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!