AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಹಿಂದೂಗಳ ಶಿರಚ್ಛೇದ ಮಾಡುತ್ತೇವೆ: ಯುಪಿ ಐಎಂಸಿ ನಾಯಕ ಮೊಯಿನ್

ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಮಧ್ಯೆ, ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ(Moin Siddique) ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬ ಮನುಷ್ಯನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದಾನೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿ, ಹಿಂದೂಗಳ ಶಿರಚ್ಛೇದ ಮಾಡುತ್ತೇವೆ: ಯುಪಿ ಐಎಂಸಿ ನಾಯಕ ಮೊಯಿನ್
ಮೊಯಿನ್
ನಯನಾ ರಾಜೀವ್
|

Updated on: Apr 24, 2025 | 3:33 PM

Share

ಲಕ್ನೋ, ಏಪ್ರಿಲ್ 24: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಮಧ್ಯೆ, ಉತ್ತರ ಪ್ರದೇಶದ ಬರೇಲಿಯಲ್ಲಿ ಇಸ್ಲಾಮಿಕ್ ಮೂಲಭೂತವಾದಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ(Moin Siddique) ಹಿಂದೂಗಳ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ನಮ್ಮ ಸರ್ಕಾರ ಬಂದರೆ, ಹಿಂದೂ ಮನೆಗಳಲ್ಲಿ ಒಬ್ಬನೂ ಉಳಿಯುವುದಿಲ್ಲ ಎಂದು ಮೊಯಿನ್ ಸಿದ್ದಿಕಿ ಅಲಿಯಾಸ್ ಚೋಟಿ ಕಟ್ವಾ ಹೇಳಿದ್ದಾನೆ.

ಮೊಯಿನ್ ಸಿದ್ದಿಕಿಯ ಬೆದರಿಕೆಯ ನಂತರ, ಆ ಪ್ರದೇಶದ ಹಿಂದೂಗಳು ಭಯಭೀತರಾಗಿದ್ದಾರೆ. ಹಿಂದೂ ಮಹಿಳೆಯೊಬ್ಬರ ಮಗನ ಶಿರಚ್ಛೇದ ಮಾಡುವುದಾಗಿ ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಬೆದರಿಕೆ ಹಾಕಿದ್ದಾರೆ ಎಂದು ವರದಿಯಾಗಿದೆ. ಸರ್ಕಾರ ಬದಲಾದ ನಂತರ, ಹಿಂದೂಗಳ ಮನೆಗಳಿಗೆ ನುಗ್ಗಿ ಅವರನ್ನು ಕೊಲ್ಲುತ್ತೇನೆ ಎಂದು ಮೊಯಿನ್ ಹೇಳಿದ್ದಾನೆ. ಹಿಂದೂ ಮಹಿಳೆಯ ದೂರಿನ ಮೇರೆಗೆ ಪೊಲೀಸರು ಆರೋಪಿಯ ವಿರುದ್ಧ ದೂರು ದಾಖಲಿಸಿದ್ದಾರೆ.

ಲೋಧಿ ಟೋಲಾದ ನಿವಾಸಿ ಮಾಯಾ ದೇವಿ ಮಾತನಾಡಿ, ತಮ್ಮ ಮನೆಯ ಬಳಿ ಒಂದು ಪುರಾತನ ಬಾವಿ ಇದೆ. ಈ ಕಾಲೋನಿಯ ಎಲ್ಲಾ ಹಿಂದೂಗಳು ಈ ಬಾವಿಯಲ್ಲಿ ಪೂಜೆ ಸಲ್ಲಿಸುತ್ತಾರೆ ಎಂದು ಅವರು ಹೇಳಿದರು. ಐಎಂಸಿ ನಾಯಕ ಮೊಯಿನ್ ಸಿದ್ದಿಕಿ ಮತ್ತು ಕೆಲವು ಜನರು ಇದನ್ನು ವಿರೋಧಿಸುತ್ತಿದ್ದಾರೆ.

ಮಾಯಾ ದೇವಿಯ ಮಗ ಜಿತು ಈ ವಿಷಯದ ಬಗ್ಗೆ ನಗರಸಭೆಗೆ ಹಲವು ಬಾರಿ ದೂರು ನೀಡಿದ್ದರು. ಈ ದೂರಿನ ಬಗ್ಗೆ ಮೊಯಿನ್ ಸಿದ್ದಿಕಿ ದ್ವೇಷ ಕಾರುತ್ತಿದ್ದರು.

ಮತ್ತಷ್ಟು ಓದಿ: ಒಬ್ಬೊಬ್ಬ ಉಗ್ರನನ್ನೂ ಹುಡುಕಿ ಹೊಡೆಯಲಿದ್ದೇವೆ, ತಕ್ಕ ಶಾಸ್ತಿ ಮಾಡಿಯೇ ಸಿದ್ಧ: ಬಿಹಾರದಲ್ಲಿ ಮೋದಿ ಖಡಕ್ ಸಂದೇಶ

ಮೊಯಿನ್ ಸಿದ್ದಿಕಿ ಮಾಯಾ ದೇವಿಯನ್ನು ಸುತ್ತುವರೆದಿದ್ದ, ಮೊಯಿನ್ ಆ ಮಹಿಳೆಗೆ ಬೆದರಿಕೆ ಹಾಕಿ,  ಒಂದು ದಿನ ನಾನು ನಿನ್ನ ಮಗನ ತಲೆಯನ್ನು ಕತ್ತರಿಸಿ ನೇತು ಹಾಕುತ್ತೇನೆ ಎಂದು ಹೇಳಿದ್ದಾಗಿ ಆರೋಪಿಸಲಾಗಿದೆ.

ಮಹಿಳೆಯ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಸಂಬಂಧಿತ ವಿಭಾಗಗಳ ಅಡಿಯಲ್ಲಿ ದೂರು ದಾಖಲಿಸಲಾಗಿದೆ ಎಂದು ಬರಾದರಿ ಪೊಲೀಸ್ ಠಾಣೆಯ ಉಸ್ತುವಾರಿ ಧನಂಜಯ್ ಪಾಂಡೆ ತಿಳಿಸಿದ್ದಾರೆ.

ರಾಷ್ಟ್ರಿಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ