AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ. ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ. […]

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on: Sep 20, 2020 | 5:50 PM

Share

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ.

ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ತದನಂತರ ಮಹಿಳೆಯನ್ನು ಬರೇಲಿ ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಿಳೆಯು ಏಳು ತಿಂಗಳ ತುಂಬು ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಪಾಪಿ ಪತಿರಾಯನ ವಿರುದ್ಧ FIR ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ