AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ. ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ. […]

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 5:50 PM

Share

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ.

ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ತದನಂತರ ಮಹಿಳೆಯನ್ನು ಬರೇಲಿ ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಿಳೆಯು ಏಳು ತಿಂಗಳ ತುಂಬು ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಪಾಪಿ ಪತಿರಾಯನ ವಿರುದ್ಧ FIR ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್