AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ. ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ. […]

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 5:50 PM

Share

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ.

ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ತದನಂತರ ಮಹಿಳೆಯನ್ನು ಬರೇಲಿ ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಿಳೆಯು ಏಳು ತಿಂಗಳ ತುಂಬು ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಪಾಪಿ ಪತಿರಾಯನ ವಿರುದ್ಧ FIR ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?