AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ. ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ. […]

ಹುಟ್ಟೋ ಮಗುವಿನ ಲಿಂಗ ತಿಳಿಯುವ ತವಕದಲ್ಲಿ ಗರ್ಭಿಣಿಯ ಹೊಟ್ಟೆ ಬಗೆದ ಪಾಪಿ ಪತಿರಾಯ, ಎಲ್ಲಿ?
ಸಾಧು ಶ್ರೀನಾಥ್​
| Edited By: |

Updated on: Sep 20, 2020 | 5:50 PM

Share

ಲಕ್ನೋ: ತನ್ನ ಗರ್ಭಿಣಿ ಪತ್ನಿಯ ಬಸಿರಲ್ಲಿ ಬೆಳೆಯುತ್ತಿರುವ ಶಿಶುವಿನ ಲಿಂಗವನ್ನು ತಿಳಿದುಕೊಳ್ಳಲು ಪಾಪಿ ಪತಿರಾಯನೊಬ್ಬ ಆಕೆಯ ಹೊಟ್ಟೆಯನ್ನು ಬಗೆದಿರುವ ಅಮಾನುಷ ಘಟನೆ ಉತ್ತರ ಪ್ರದೇಶದ ಬದೌನ್​ ಪಟ್ಟಣದ ನೇಕ್ಪುರದಲ್ಲಿ ಬೆಳಕಿಗೆ ಬಂದಿದೆ.

ಈಗಾಗಲೇ, 5 ಹೆಣ್ಣು ಮಕ್ಕಳ ತಂದೆಯಾಗಿದ್ದ ಆರೋಪಿ ಪನ್ನಾಲಾಲ್​ಗೆ ಗಂಡು ಮಗು ಬೇಕೆನ್ನುವ ಹಂಬಲ ಹುಟ್ಟಿತ್ತಂತೆ. ಹಾಗಾಗಿ, ಪನ್ನಾಲಾಲ್​ ತನ್ನ 35 ವರ್ಷದ ಗರ್ಭಿಣಿ ಪತ್ನಿಯ ಬಸುರಲ್ಲಿ ಯಾವ ಮಗು ಬೆಳೆಯುತ್ತಿದೆ ಎಂಬುದನ್ನು ತಿಳಿಯಲು ಈ ಕೃತ್ಯ ಎಸಗಿದ್ದಾನೆ ಎಂದು ಪತ್ನಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ಘಟನೆ ಸಂಭವಿಸಿದ ಕೂಡಲೇ ಸ್ಥಳೀಯರು ಮಹಿಳೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ. ತದನಂತರ ಮಹಿಳೆಯನ್ನು ಬರೇಲಿ ಪಟ್ಟಣದ ಆಸ್ಪತ್ರೆಗೆ ರವಾನಿಸಲಾಗಿದೆ. ಮಹಿಳೆಯು ಏಳು ತಿಂಗಳ ತುಂಬು ಗರ್ಭಿಣಿಯಾಗಿದ್ದಳು ಎಂದು ತಿಳಿದುಬಂದಿದೆ. ಪಾಪಿ ಪತಿರಾಯನ ವಿರುದ್ಧ FIR ದಾಖಲಿಸಲಾಗಿದ್ದು ಆರೋಪಿಯನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಪೊಲೀಸ್​ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ದರ್ಶನ್ ಫ್ಯಾನ್ಸ್ ಎಂಥವರು ಗೊತ್ತಾ? ನೇರವಾಗಿ ಮಾತಾಡಿದ ತರುಣ್ ಸುಧೀರ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು
CM ಕುರ್ಚಿ ಕದನ:ಡಿಕೆಶಿ ಹಿಂದೆನೇ ದೆಹಲಿಗೆ ತೆರಳಿದ ಸ್ವಾಮೀಜಿ ಹೇಳಿದ್ದಿಷ್ಟು