AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಹೆಮ್ಮಾರಿಗೆ ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ಬಲಿ

ಲಖನೌ: ಉತ್ತರ ಪ್ರದೇಶದ ಕ್ಯಾಬಿನೇಟ್ ದರ್ಜೆ ಸಚಿವೆ ಶ್ರೀಮತಿ ಕಮಲಾ ರಾಣಿ ಕೋವಿಡ್‌ ನಿಂದಾಗಿ ಕೊನೆಯುಸಿರೆಳೆದಿದ್ದಾರೆ. ಕಮಲಾ ರಾಣಿ ಜುಲೈ 18ರಂದು ಲಖನೌದ ರಾಜಧಾನಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಕಮಲಾರಾಣಿ ಕಾನ್ಪುರ್‌ದ ಘಟಂಪುರ ವಿಧಾನ ಸಭಾ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ನಂತರ ಸಿಎಂ ಯೋಗಿ ಆದಿತ್ಯನಾಥ್‌ ಅವರ ಸಚಿವ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದರು. ಸಚಿವೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಯ್ಯೋಧ್ಯೆ ಭೇಟಿಯನ್ನ […]

ಕೊರೊನಾ ಹೆಮ್ಮಾರಿಗೆ ಉತ್ತರ ಪ್ರದೇಶದ ಸಚಿವೆ ಕಮಲಾ ರಾಣಿ ಬಲಿ
Guru
Guru|

Updated on:Aug 02, 2020 | 1:51 PM

Share

ಲಖನೌ: ಉತ್ತರ ಪ್ರದೇಶದ ಕ್ಯಾಬಿನೇಟ್ ದರ್ಜೆ ಸಚಿವೆ ಶ್ರೀಮತಿ ಕಮಲಾ ರಾಣಿ ಕೋವಿಡ್‌ ನಿಂದಾಗಿ ಕೊನೆಯುಸಿರೆಳೆದಿದ್ದಾರೆ.

ಕಮಲಾ ರಾಣಿ ಜುಲೈ 18ರಂದು ಲಖನೌದ ರಾಜಧಾನಿ ಕೋವಿಡ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಕಮಲಾರಾಣಿ ಕಾನ್ಪುರ್‌ದ ಘಟಂಪುರ ವಿಧಾನ ಸಭಾ ಕ್ಷೇತ್ರದಿಂದ ಉತ್ತರ ಪ್ರದೇಶ ವಿಧಾನ ಸಭೆಗೆ ಆಯ್ಕೆಯಾಗಿದ್ದರು. ನಂತರ ಸಿಎಂ ಯೋಗಿ ಆದಿತ್ಯನಾಥ್‌ ಅವರ ಸಚಿವ ಸಂಪುಟದಲ್ಲಿ ತಾಂತ್ರಿಕ ಶಿಕ್ಷಣ ಸಚಿವೆಯಾಗಿದ್ದರು.

ಸಚಿವೆಯ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅಯ್ಯೋಧ್ಯೆ ಭೇಟಿಯನ್ನ ರದ್ದು ಪಡಿಸಿರುವ ಸಿಎಂ ಯೋಗಿ ಆದಿತ್ಯನಾಥ್‌ , ಕಮಲಾರಾಣಿ ಒಬ್ಬ ದಕ್ಷ ಸಚಿವೆಯಾಗಿದ್ದರು, ಅವರ ನಿಧನದಿಂದ ಒಬ್ಬ ಅತ್ಯುತ್ತಮ ಸಮಾಜ ಸೇವಕಿಯನ್ನ ಕಳೆದುಕೊಂಡಂತಾಗಿದೆ ಎಂದು ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ.

Published On - 1:37 pm, Sun, 2 August 20

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ