AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Watch ಸೊಸೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಯುಪಿ ಪೊಲೀಸ್ ಎತ್ತಂಗಡಿ

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ನಾವು ವಿಷಯ ತಿಳಿದುಕೊಂಡಿದ್ದೇವೆ. ಪ್ರಾಥಮಿಕ ತನಿಖೆಯ ನಂತರ ಇನ್ಸ್‌ಪೆಕ್ಟರ್ ಬಿರ್ಜಾ ರಾಮ್ ಸಂತ್ರಸ್ತ ಕುಟುಂಬದೊಂದಿಗೆ ಸೆಪ್ಟೆಂಬರ್ 17 ರಂದು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ...

Watch ಸೊಸೆ ಕಾಣೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಯುಪಿ ಪೊಲೀಸ್ ಎತ್ತಂಗಡಿ
ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ಪೊಲೀಸ್
TV9 Web
| Edited By: |

Updated on:Sep 20, 2022 | 4:19 PM

Share

ಉತ್ತರ ಪ್ರದೇಶದಲ್ಲಿ (Uttar Pradesh)  ಪೊಲೀಸ್ ಅಧಿಕಾರೊಬ್ಬರು ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ (Viral Video) ಆದ ನಂತರ ಬಾಗ್‌ಪತ್‌ನ ಬಿನೌಲಿ ಪೊಲೀಸ್ ಠಾಣೆಯ ಉಸ್ತುವಾರಿ ಪೊಲೀಸ್ ಇನ್ಸ್‌ಪೆಕ್ಟರ್ ಅನ್ನು ವರ್ಗಾವಣೆ ಮಾಡಲಾಗಿದೆ. ಪೊಲೀಸ್ ಅಧಿಕಾರಿ ವಿರುದ್ಧ ಇಲಾಖಾ ವಿಚಾರಣೆಯನ್ನು ಆರಂಭಿಸಲಾಗಿದೆ. ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿರುವ ವಿಡಿಯೊದಲ್ಲಿ ಇನ್ಸ್‌ಪೆಕ್ಟರ್ ಬಿರ್ಜಾ ರಾಮ್ ಬಿನೌಲಿ ಪೊಲೀಸ್ ಠಾಣೆಯಲ್ಲಿ ವ್ಯಕ್ತಿಯೊಬ್ಬನಿಗೆ ಕಪಾಳಮೋಕ್ಷ ಮಾಡುತ್ತಿರುವುದು ಕಂಡುಬಂದಿದೆ .ಸಂತ್ರಸ್ತ ಮತ್ತು ಅವರ ಕುಟುಂಬವು 4 ದಿನಗಳಿಂದ ಕಾಣೆಯಾಗಿರುವ ತಮ್ಮ ಸೊಸೆ ಬಗ್ಗೆ ದೂರು ನೀಡಲು ಬಿನೌಲಿ ಪೊಲೀಸ್ ಠಾಣೆಯ ಮುಖ್ಯಸ್ಥರನ್ನು ಸಂಪರ್ಕಿಸಿದ್ದರು.ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ನಾವು ವಿಷಯ ತಿಳಿದುಕೊಂಡಿದ್ದೇವೆ. ಪ್ರಾಥಮಿಕ ತನಿಖೆಯ ನಂತರ ಇನ್ಸ್‌ಪೆಕ್ಟರ್ ಬಿರ್ಜಾ ರಾಮ್ ಸಂತ್ರಸ್ತ ಕುಟುಂಬದೊಂದಿಗೆ ಸೆಪ್ಟೆಂಬರ್ 17 ರಂದು ಕೆಟ್ಟದಾಗಿ ವರ್ತಿಸಿದ್ದಾರೆ ಎಂದು ತಿಳಿದುಬಂದಿದೆ. ಇನ್‌ಸ್ಪೆಕ್ಟರ್ ಬಿರ್ಜಾ ರಾಮ್ ಅವರನ್ನು ಬಿನೌಲಿ ಪೊಲೀಸ್ ಠಾಣೆಯಿಂದ ಪೊಲೀಸ್ ಲೈನ್‌ಗೆ ವರ್ಗಾಯಿಸಲಾಗಿದೆ. ಅವರ ವಿರುದ್ಧ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಲಾಗಿದೆ ಎಂದುಬಾಗ್‌ಪತ್‌ ಎಸ್ಪಿ ನೀರಜ್ ಕುಮಾರ್ ಜದೌನ್ ಹೇಳಿರುವುದಾಗಿ ಎಎನ್ಐ ವರದಿ ಮಾಡಿದೆ.

ನಮ್ಮ ಸೊಸೆ 4 ದಿನಗಳಿಂದ ಕಾಣೆಯಾಗಿದ್ದಾರೆ. ಪ್ರಕರಣದ ಪ್ರಗತಿಯನ್ನು ವಿಚಾರಿಸಲು ನಾವು ಅಲ್ಲಿಗೆ ಹೋಗಿದ್ದೇವೆ. ನಮ್ಮ ಸೊಸೆಯ ಬಗ್ಗೆ ಪೊಲೀಸ್ ಇನ್ಸ್‌ಪೆಕ್ಟರ್‌ಗೆ ಪದೇ ಪದೇ ಕೇಳುತ್ತಿರುವಾಗ, ಪೊಲೀಸ್ ಅಧಿಕಾರಿ ಎಲ್ಲರ ಮುಂದೆ ನನಗೆ ಕಪಾಳಮೋಕ್ಷ ಮಾಡಿದರು ಎಂದು ಸಂತ್ರಸ್ತ ಓಂವೀರ್ ಹೇಳಿದ್ದಾರೆ.

Published On - 3:14 pm, Tue, 20 September 22

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?