AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರಿಡಲು ಉತ್ತರ ಪ್ರದೇಶ ಸಚಿವ ಸಂಪುಟ ನಿರ್ಧಾರ

ಮಂತ್ರಿಗಳ ಪರಿಷತ್ತು ಅಂಗೀಕರಿಸಿದ ಈ ನಿರ್ಣಯವನ್ನು ರಾಜ್ಯದ ವಿಧಾನಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಲೂ ಸಂಪುಟ ಸಭೆ ನಿರ್ಧರಿಸಿದೆ.

ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ರಾಮನ ಹೆಸರಿಡಲು ಉತ್ತರ ಪ್ರದೇಶ ಸಚಿವ ಸಂಪುಟ ನಿರ್ಧಾರ
ಅಯೋಧ್ಯಾ ನಗರದ ಪ್ರವೇಶ ದ್ವಾರ
shruti hegde
| Edited By: |

Updated on:Nov 25, 2020 | 12:26 PM

Share

ಲಖನೌ: ಅಯೋಧ್ಯೆ ವಿಮಾನ ನಿಲ್ದಾಣದ ಹೆಸರನ್ನು ಮರ್ಯಾದಾ ಪುರುಷೋತ್ತಮ ಶ್ರೀರಾಮ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾಪವನ್ನು ಉತ್ತರಪ್ರದೇಶ ಸಚಿವ ಸಂಪುಟ ಸಭೆ ಅಂಗೀಕರಿಸಿದೆ.

ಮಂತ್ರಿಗಳ ಪರಿಷತ್ತು ಅಂಗೀಕರಿಸಿದ ಈ ನಿರ್ಣಯವನ್ನು ವಿಧಾನಸಭೆಯಲ್ಲಿ ಮಂಡಿಸಿ, ಅನುಮೋದನೆ ಪಡೆಯಲೂ ಸಂಪುಟ ಸಭೆ ನಿರ್ಧರಿಸಿದೆ. ಈ ಪ್ರಸ್ತಾವಕ್ಕೆ ವಿಧಾನಸಭೆಯ ಅನುಮೋದನೆ ದೊರೆತ ನಂತರ ಅದನ್ನು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಕಳಿಸಲು ಸಂಪುಟ ಸಭೆ ಒಪ್ಪಿಗೆ ನೀಡಿತು.

ಅಯೋಧ್ಯೆಯಲ್ಲಿ ಮಂದಿರದ ಶಿಲಾನ್ಯಾಸ ನಡೆದ ನಂತರದ ಮೊದಲ ದೀಪಾವಳಿಯನ್ನು ಈ ತಿಂಗಳ ಆರಂಭದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಅಕ್ಟೋಬರ್ 5ರಂದು ಪ್ರಧಾನಿ ನರೇಂದ್ರ ಮೋದಿ ರಾಮಮಂದಿರಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು.

ಇನ್ನಷ್ಟು…

ರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ಮೊದಲ ದೀಪಾವಳಿ.. ಗಿನ್ನಿಸ್ ದಾಖಲೆಯತ್ತ! Photos

ಅಯೋಧ್ಯೆ ಜಗಮಗಿಸುತ್ತಿದೆ.. ನೋಡಲೆರಡು ಕಣ್ಣುಗಳು ಸಾಲದಪ್ಪಾ ಅನ್ತಿದ್ದಾರೆ ರಾಮಭಕ್ತರು!

Published On - 12:26 pm, Wed, 25 November 20

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ