AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಅಪ್ಡೇಟ್ಸ್​ ಇಲ್ಲಿದೆ..

ಬೆಂಗಳೂರು: ಮಹಾಮಾರಿ ಕೊರೊನಾ ಸ್ಫೋಟಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. 1,147 ಸೋಂಕಿತರಲ್ಲಿ 509 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,147ಕ್ಕೆ ಜನರ ಪೈಕಿ 37 ಮಂದಿ ಮೃತಪಟ್ಟಿದ್ದಾರೆ. ಉಳಿದ 600 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: […]

ದೇಶ-ವಿದೇಶಗಳಲ್ಲಿ ಕೊರೊನಾ ಅಟ್ಟಹಾಸದ ಅಪ್ಡೇಟ್ಸ್​ ಇಲ್ಲಿದೆ..
ಸಾಧು ಶ್ರೀನಾಥ್​
|

Updated on:May 18, 2020 | 6:33 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಸ್ಫೋಟಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಡೀಟೇಲ್ಸ್ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,147ಕ್ಕೆ ಏರಿಕೆಯಾಗಿದೆ. 1,147 ಸೋಂಕಿತರಲ್ಲಿ 509 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 1,147ಕ್ಕೆ ಜನರ ಪೈಕಿ 37 ಮಂದಿ ಮೃತಪಟ್ಟಿದ್ದಾರೆ. ಉಳಿದ 600 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 90,927 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 2,872 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 34,109 ದೇಶದಲ್ಲಿ ಕೊರೊನಾ ಸೋಂಕಿಗೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು- 53,946

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 47,99,041 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,16,516 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 18,55,141

ಅಮೆರಿಕ-15,27,439 ಜನರಿಗೆ ಸೋಂಕು, 90,975 ಜನ ಬಲಿ ಯುಕೆ-2,43,695 ಜನರಿಗೆ ಸೋಂಕು, 34,636 ಜನ ಬಲಿ ಇಟಲಿ-2,25,435 ಜನರಿಗೆ ಸೋಂಕು, 31,908 ಜನ ಬಲಿ

Published On - 6:33 am, Mon, 18 May 20

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?