AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ […]

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ
ಸಾಧು ಶ್ರೀನಾಥ್​
| Updated By: |

Updated on: May 25, 2020 | 6:37 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,31,868 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,867 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 54,441

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 54,94,458 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,46,434 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,99,345

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!