AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದೇಶದಲ್ಲಿ ಕೊರೊನಾ […]

ದೇಶ-ವಿದೇಶಗಳಲ್ಲಿ ಮಹಾಮಾರಿ ಕೊರೊನಾ ಅಟ್ಟಹಾಸದ ಮಾಹಿತಿ ಇಲ್ಲಿದೆ
ಸಾಧು ಶ್ರೀನಾಥ್​
| Edited By: |

Updated on: May 25, 2020 | 6:37 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಅಟ್ಟಹಾಸಕ್ಕೆ ಇಡೀ ವಿಶ್ವವೇ ಪತರಗುಟ್ಟಿ ಹೋಗಿದೆ. ದಿನೇ ದಿನೆ ಸೋಂಕಿತರು, ಮೃತರ ಸಂಖ್ಯೆ ಏರುತ್ತಲೇ ಇದೆ. ಇಲ್ಲಿಯವರೆಗೆ ರಾಜ್ಯ, ದೇಶ, ವಿದೇಶಗಳಲ್ಲಿ ಎಷ್ಟು ಸೋಂಕಿತರಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,089 ಕ್ಕೆ ಏರಿಕೆಯಾಗಿದೆ. 2,089 ಸೋಂಕಿತರಲ್ಲಿ 654 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 2,089 ಕ್ಕೆ ಜನರ ಪೈಕಿ 43 ಮಂದಿ ಮೃತಪಟ್ಟಿದ್ದಾರೆ. ಉಳಿದ 1,391 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ: ಭಾರತದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ- 1,31,868 ಭಾರತದಲ್ಲಿ ಈವರೆಗೆ ಕೊರೊನಾಗೆ ಬಲಿಯಾದವರ ಸಂಖ್ಯೆ- 3,867 ದೇಶದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 54,441

ಜಗತ್ತಿನಲ್ಲಿ ಕೊರೊನಾ ಸೋಂಕಿತರ ಅಪ್ಡೇಟ್ಸ್​: ವಿಶ್ವದಾದ್ಯಂತ ಕೊರೊನಾ ಸೋಂಕಿತರ ಸಂಖ್ಯೆ- 54,94,458 ಈವರೆಗೆ ವಿಶ್ವದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ- 3,46,434 ವಿಶ್ವದಲ್ಲಿ ಕೊರೊನಾ ಸೋಂಕಿತ ಜನ ಗುಣಮುಖ- 22,99,345

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ