Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
|

Updated on: Mar 28, 2021 | 11:46 AM

ಕೇಂದ್ರ ಲೋಕಸೇವಾ ಆಯೋಗ (UPSC) ಅಸಿಸ್ಟಂಟ್ ಪ್ರೊಫೆಸರ್​ (ಸಹಾಯಕ ಪ್ರಾಧ್ಯಾಪಕ) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳು ಯುಪಿಎಸ್​ಸಿಯ upsc.gov.in. ವೆಬ್​​ಸೈಟ್​ಗೆ ಮೂಲಕ ಅರ್ಜಿ ಸಲ್ಲಿಸಬಹುದು. ಅಸಿಸ್ಟಂಟ್​ ಪ್ರೊಫೆಸರ್​ ಹುದ್ದೆಯಲ್ಲಿ ಒಟ್ಟು 28 ವೆಕೆನ್ಸಿ ಇದ್ದು, ಏಪ್ರಿಲ್​​ 15 ಅರ್ಜಿ ಸಲ್ಲಿಸಲು ಕೊನೇ ದಿನ. ಹಾಗೇ, ವೆಬ್​ಸೈಟ್​​ನಲ್ಲಿ ಸಂಪೂರ್ಣವಾಗಿ ತುಂಬಿದ ಅರ್ಜಿಯನ್ನು, ಮುದ್ರಣ ತೆಗೆದು ಕಳಿಸಲು ಏಪ್ರಿಲ್​ 16 ಕೊನೆಯ ದಿನವಾಗಿದೆ.

ಇಲ್ಲಿದೆ ನೋಡಿ ಖಾಲಿ ಹುದ್ದೆಗಳ ವಿವರ

  • ಸಹಾಯಕ ಪ್ರಾಧ್ಯಾಪಕ (ಪೀಡಿಯಾಟ್ರಿಕ್​-ಮಕ್ಕಳ ವೈದ್ಯಶಾಸ್ತ್ರ)-14
  • ಸಹಾಯಕ ಪ್ರಾಧ್ಯಾಪಕ (ಸಿಸಿಯಾಲಜಿ-ಶರೀರ ವಿಜ್ಞಾನ)-2
  • ಸಹಾಯಕ ಪ್ರಾಧ್ಯಾಪಕ-(ಸೈಕಿಯಾಟ್ರಿ-ಮನೋವೈದ್ಯಶಾಸ್ತ್ರ)-11
  • ಸಹಾಯಕ ಪ್ರಾಧ್ಯಾಪಕ-(ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ)-1 ಹುದ್ದೆ

ಅರ್ಹತೆ ಏನಿರಬೇಕು? ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ 1956ರಲ್ಲಿ ಸೇರಿಸಲಾದ ಮೊದಲ ಹಾಗೂ ಎರಡನೇ ಅನುಬಂಧ ಅಥವಾ ಮೂರನೇ ಅನುಬಂಧದ ಎರಡನೇ ಭಾಗದಲ್ಲಿ ಇರುವ ಮಾನ್ಯತೆ ಇರುವ ಎಂಬಿಬಿಎಸ್​ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶುಲ್ಕದ ವಿವರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು. ಆದರೆ ಎಸ್​ಸಿ/ಎಸ್​ಟಿ/ ಪಿಡಬ್ಲ್ಯೂಬಿಡಿ ಸಮುದಾಯಗಳ ಹಾಗೂ ಯಾವುದೇ ಸಮುದಾಯದ ಮಹಿಳೆಯರು ಹಣ ತುಂಬುವ ಅಗತ್ಯ ಇಲ್ಲ.

ಇದನ್ನೂ ಓದಿ:ಕಪ್ಪು ಬಣ್ಣಕ್ಕೆ ತಿರುಗಿದ ಮೆಕ್ಕೆ ಜೋಳ; ಅಕಾಲಿಕ ಮಳೆಯಿಂದ ಹಾವೇರಿ ರೈತರು ಕಂಗಾಲು

ಹೆಲ್ಮೆಟ್ ಧರಿಸದೆ ಡಬಲ್ ರೈಡಿಂಗ್ ಮಾಡುತ್ತಿದ್ದವರ ಮೇಲೆ ಶೂ ಎಸೆದ ಹೆಡ್ ಕಾನ್ಸ್ಟೇಬಲ್.. ಹಳೇ ವಿಡಿಯೋ ಈಗ ವೈರಲ್

ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ಕಲ್ಲೆಸದವನನ್ನು ವಶಕ್ಕೆ ಪಡೆದು ಅಹಿತಕರ ಘಟನೆಗಳಿಗೆ ಅವಕಾಶವೀಯದ ಪೊಲೀಸ್
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ನನ್ನ ಸುದೀಪ್ ಮಧ್ಯೆ ಮನಸ್ತಾಪ ಆಗಿರಬಹುದು, ವೈರತ್ವ ಬೆಳೆದಿಲ್ಲ; ಶಿವಣ್ಣ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ಸಜ್ಜನರ ನೋಯಿಸಿದರೆ ಆ ಕರ್ಮ ಹೇಗೆ ಸುತ್ತಿಕೊಳ್ಳುತ್ತೆ? ಇಲ್ಲಿದೆ ವಿವರ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ಕರ್ಕಾಟಕ ರಾಶಿಯಲ್ಲಿ ಸಂಚರಿಸುವ ಇಂದಿನ ರಾಶಿ ಭವಿಷ್ಯ
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ಮುಂಬೈ ಸೋಲಿಗೆ ಕಾರಣವಾಯ್ತು ಸಾಲ್ಟ್ ಹಿಡಿದ ಕ್ಯಾಚ್
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ನಿವೇದಿತಾ ನಿರ್ಮಾಣದ ‘ಫೈರ್ ಫ್ಲೈ’ ಚಿತ್ರದಲ್ಲಿ ಹೊಸಬರೇ ಜಾಸ್ತಿ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ