AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 28, 2021 | 11:46 AM

Share

ಕೇಂದ್ರ ಲೋಕಸೇವಾ ಆಯೋಗ (UPSC) ಅಸಿಸ್ಟಂಟ್ ಪ್ರೊಫೆಸರ್​ (ಸಹಾಯಕ ಪ್ರಾಧ್ಯಾಪಕ) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳು ಯುಪಿಎಸ್​ಸಿಯ upsc.gov.in. ವೆಬ್​​ಸೈಟ್​ಗೆ ಮೂಲಕ ಅರ್ಜಿ ಸಲ್ಲಿಸಬಹುದು. ಅಸಿಸ್ಟಂಟ್​ ಪ್ರೊಫೆಸರ್​ ಹುದ್ದೆಯಲ್ಲಿ ಒಟ್ಟು 28 ವೆಕೆನ್ಸಿ ಇದ್ದು, ಏಪ್ರಿಲ್​​ 15 ಅರ್ಜಿ ಸಲ್ಲಿಸಲು ಕೊನೇ ದಿನ. ಹಾಗೇ, ವೆಬ್​ಸೈಟ್​​ನಲ್ಲಿ ಸಂಪೂರ್ಣವಾಗಿ ತುಂಬಿದ ಅರ್ಜಿಯನ್ನು, ಮುದ್ರಣ ತೆಗೆದು ಕಳಿಸಲು ಏಪ್ರಿಲ್​ 16 ಕೊನೆಯ ದಿನವಾಗಿದೆ.

ಇಲ್ಲಿದೆ ನೋಡಿ ಖಾಲಿ ಹುದ್ದೆಗಳ ವಿವರ

  • ಸಹಾಯಕ ಪ್ರಾಧ್ಯಾಪಕ (ಪೀಡಿಯಾಟ್ರಿಕ್​-ಮಕ್ಕಳ ವೈದ್ಯಶಾಸ್ತ್ರ)-14
  • ಸಹಾಯಕ ಪ್ರಾಧ್ಯಾಪಕ (ಸಿಸಿಯಾಲಜಿ-ಶರೀರ ವಿಜ್ಞಾನ)-2
  • ಸಹಾಯಕ ಪ್ರಾಧ್ಯಾಪಕ-(ಸೈಕಿಯಾಟ್ರಿ-ಮನೋವೈದ್ಯಶಾಸ್ತ್ರ)-11
  • ಸಹಾಯಕ ಪ್ರಾಧ್ಯಾಪಕ-(ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ)-1 ಹುದ್ದೆ

ಅರ್ಹತೆ ಏನಿರಬೇಕು? ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ 1956ರಲ್ಲಿ ಸೇರಿಸಲಾದ ಮೊದಲ ಹಾಗೂ ಎರಡನೇ ಅನುಬಂಧ ಅಥವಾ ಮೂರನೇ ಅನುಬಂಧದ ಎರಡನೇ ಭಾಗದಲ್ಲಿ ಇರುವ ಮಾನ್ಯತೆ ಇರುವ ಎಂಬಿಬಿಎಸ್​ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶುಲ್ಕದ ವಿವರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು. ಆದರೆ ಎಸ್​ಸಿ/ಎಸ್​ಟಿ/ ಪಿಡಬ್ಲ್ಯೂಬಿಡಿ ಸಮುದಾಯಗಳ ಹಾಗೂ ಯಾವುದೇ ಸಮುದಾಯದ ಮಹಿಳೆಯರು ಹಣ ತುಂಬುವ ಅಗತ್ಯ ಇಲ್ಲ.

ಇದನ್ನೂ ಓದಿ:ಕಪ್ಪು ಬಣ್ಣಕ್ಕೆ ತಿರುಗಿದ ಮೆಕ್ಕೆ ಜೋಳ; ಅಕಾಲಿಕ ಮಳೆಯಿಂದ ಹಾವೇರಿ ರೈತರು ಕಂಗಾಲು

ಹೆಲ್ಮೆಟ್ ಧರಿಸದೆ ಡಬಲ್ ರೈಡಿಂಗ್ ಮಾಡುತ್ತಿದ್ದವರ ಮೇಲೆ ಶೂ ಎಸೆದ ಹೆಡ್ ಕಾನ್ಸ್ಟೇಬಲ್.. ಹಳೇ ವಿಡಿಯೋ ಈಗ ವೈರಲ್

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?