AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು.

UPSC Recruitment 2021: ಯುಪಿಎಸ್​ಸಿಯಿಂದ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಆಹ್ವಾನ
ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: Mar 28, 2021 | 11:46 AM

Share

ಕೇಂದ್ರ ಲೋಕಸೇವಾ ಆಯೋಗ (UPSC) ಅಸಿಸ್ಟಂಟ್ ಪ್ರೊಫೆಸರ್​ (ಸಹಾಯಕ ಪ್ರಾಧ್ಯಾಪಕ) ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಆಸಕ್ತಿ ಇರುವ, ಅರ್ಹ ಅಭ್ಯರ್ಥಿಗಳು ಯುಪಿಎಸ್​ಸಿಯ upsc.gov.in. ವೆಬ್​​ಸೈಟ್​ಗೆ ಮೂಲಕ ಅರ್ಜಿ ಸಲ್ಲಿಸಬಹುದು. ಅಸಿಸ್ಟಂಟ್​ ಪ್ರೊಫೆಸರ್​ ಹುದ್ದೆಯಲ್ಲಿ ಒಟ್ಟು 28 ವೆಕೆನ್ಸಿ ಇದ್ದು, ಏಪ್ರಿಲ್​​ 15 ಅರ್ಜಿ ಸಲ್ಲಿಸಲು ಕೊನೇ ದಿನ. ಹಾಗೇ, ವೆಬ್​ಸೈಟ್​​ನಲ್ಲಿ ಸಂಪೂರ್ಣವಾಗಿ ತುಂಬಿದ ಅರ್ಜಿಯನ್ನು, ಮುದ್ರಣ ತೆಗೆದು ಕಳಿಸಲು ಏಪ್ರಿಲ್​ 16 ಕೊನೆಯ ದಿನವಾಗಿದೆ.

ಇಲ್ಲಿದೆ ನೋಡಿ ಖಾಲಿ ಹುದ್ದೆಗಳ ವಿವರ

  • ಸಹಾಯಕ ಪ್ರಾಧ್ಯಾಪಕ (ಪೀಡಿಯಾಟ್ರಿಕ್​-ಮಕ್ಕಳ ವೈದ್ಯಶಾಸ್ತ್ರ)-14
  • ಸಹಾಯಕ ಪ್ರಾಧ್ಯಾಪಕ (ಸಿಸಿಯಾಲಜಿ-ಶರೀರ ವಿಜ್ಞಾನ)-2
  • ಸಹಾಯಕ ಪ್ರಾಧ್ಯಾಪಕ-(ಸೈಕಿಯಾಟ್ರಿ-ಮನೋವೈದ್ಯಶಾಸ್ತ್ರ)-11
  • ಸಹಾಯಕ ಪ್ರಾಧ್ಯಾಪಕ-(ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ)-1 ಹುದ್ದೆ

ಅರ್ಹತೆ ಏನಿರಬೇಕು? ಭಾರತೀಯ ವೈದ್ಯಕೀಯ ಮಂಡಳಿ ಕಾಯ್ದೆ 1956ರಲ್ಲಿ ಸೇರಿಸಲಾದ ಮೊದಲ ಹಾಗೂ ಎರಡನೇ ಅನುಬಂಧ ಅಥವಾ ಮೂರನೇ ಅನುಬಂಧದ ಎರಡನೇ ಭಾಗದಲ್ಲಿ ಇರುವ ಮಾನ್ಯತೆ ಇರುವ ಎಂಬಿಬಿಎಸ್​ ಪದವಿ ಪಡೆದ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಶುಲ್ಕದ ವಿವರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 25 ರೂ.ನ್ನು SBI ಬ್ಯಾಂಕ್​​ನ ಯಾವುದೇ ಶಾಖೆಯ ಮೂಲಕ ನಗದು ರೂಪದಲ್ಲಿ ಅಥವಾ ಎಸ್​ಬಿಐ ನೆಟ್​ ಬ್ಯಾಂಕಿಂಗ್​​ ಮೂಲಕ ಅಥವಾ ವಿಸಾ/ ಮಾಸ್ಟರ್​ ಕ್ರೆಡಿಟ್​/ ಡೆಬಿಟ್​ ಕಾರ್ಡ್​ಗಳ ಮೂಲಕ ತುಂಬಬಹುದು. ಆದರೆ ಎಸ್​ಸಿ/ಎಸ್​ಟಿ/ ಪಿಡಬ್ಲ್ಯೂಬಿಡಿ ಸಮುದಾಯಗಳ ಹಾಗೂ ಯಾವುದೇ ಸಮುದಾಯದ ಮಹಿಳೆಯರು ಹಣ ತುಂಬುವ ಅಗತ್ಯ ಇಲ್ಲ.

ಇದನ್ನೂ ಓದಿ:ಕಪ್ಪು ಬಣ್ಣಕ್ಕೆ ತಿರುಗಿದ ಮೆಕ್ಕೆ ಜೋಳ; ಅಕಾಲಿಕ ಮಳೆಯಿಂದ ಹಾವೇರಿ ರೈತರು ಕಂಗಾಲು

ಹೆಲ್ಮೆಟ್ ಧರಿಸದೆ ಡಬಲ್ ರೈಡಿಂಗ್ ಮಾಡುತ್ತಿದ್ದವರ ಮೇಲೆ ಶೂ ಎಸೆದ ಹೆಡ್ ಕಾನ್ಸ್ಟೇಬಲ್.. ಹಳೇ ವಿಡಿಯೋ ಈಗ ವೈರಲ್

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆಗಳಿಂದ ಯಾರೂ ಸೋಂಬೇರಿಗಳಾಗಿಲ್ಲ: ಸಿದ್ದರಾಮಯ್ಯ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್