ವಯೋಮಿತಿ ಮೀರಿದ UPSC ಪರೀಕ್ಷಾರ್ಥಿಗಳಿಗೆ ಗುಡ್ ನ್ಯೂಸ್: ಎಕ್ಸಾಂ ಬರೆಯಲು ಸಿಕ್ತು ಮತ್ತೊಂದು ಅವಕಾಶ
UPSC ಪರೀಕ್ಷಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಶುಭಸುದ್ದಿ ಸಿಕ್ಕಿದೆ. ಅದರಲ್ಲೂ, ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.

UPSC ಕಚೇರಿ
ದೆಹಲಿ: UPSC ಪರೀಕ್ಷಾರ್ಥಿಗಳಿಗೆ ಕೇಂದ್ರ ಸರ್ಕಾರದಿಂದ ಶುಭಸುದ್ದಿ ಸಿಕ್ಕಿದೆ. ಅದರಲ್ಲೂ, ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಕೇಂದ್ರ ಸರ್ಕಾರ ಮತ್ತೊಂದು ಅವಕಾಶ ನೀಡಿದೆ.
ಕೇಂದ್ರ ಸರ್ಕಾರ ಹಾಗೂ UPSC ಕೊನೆಯ ಬಾರಿಗೆ ಪರೀಕ್ಷೆ ಬರೆಯಬೇಕಿದ್ದವರಿಗೆ ಮತ್ತೊಂದು ಅವಕಾಶ ನೀಡಿದೆ. ಅಂದ ಹಾಗೆ, 2020ರ ಅಕ್ಟೋಬರ್ನಲ್ಲಿ ನಿಗದಿಯಾಗಿದ್ದ UPSC ಪರೀಕ್ಷೆ ಕೊರೊನಾ ಹಿನ್ನೆಲೆಯಲ್ಲಿ ಕ್ಯಾನ್ಸಲ್ ಆಗಿತ್ತು. ಹೀಗಾಗಿ, ವಯೋಮಿತಿ ಮೀರಿದ ಅಭ್ಯರ್ಥಿಗಳಿಗೆ ಈ ಬಾರಿಯ ಪರೀಕ್ಷೆ ಬರೆಯಲು ಅನುಮತಿ ನೀಡಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ, ಮಾರ್ಚ್ 9ರ ಬಳಿಕ ಹೊಸ ದಿನಾಂಕ ನಿಗದಿ: ಅರವಿಂದ ಲಿಂಬಾವಳಿ