AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPSC Prelims Exam 2021 Postponed: ಜೂನ್ 27ರ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್ 10ಕ್ಕೆ ಮುಂದೂಡಿಕೆ

UPSC Civil Services Exams 2021: ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ನಾಗರಿಕ ಸೇವೆ ಪರೀಕ್ಷೆಗಳನ್ನು ಅಕ್ಟೋಬರ್ 10ಕ್ಕೆ ಮುಂದೂಡಲಾಗಿದೆ.

UPSC Prelims Exam 2021 Postponed: ಜೂನ್ 27ರ ಯುಪಿಎಸ್​ಸಿ ಪ್ರಿಲಿಮಿನರಿ ಪರೀಕ್ಷೆ ಅಕ್ಟೋಬರ್ 10ಕ್ಕೆ ಮುಂದೂಡಿಕೆ
ಯುಪಿಎಸ್​ಸಿ ಪ್ರಾತಿನಿಧಿಕ ಚಿತ್ರ
Srinivas Mata
|

Updated on: May 13, 2021 | 4:12 PM

Share

ನಾಗರಿಕ ಸೇವೆಯ ಪ್ರಾಥಮಿಕ ಪರೀಕ್ಷೆಗಳನ್ನು (ಪ್ರಿಲಿಮಿನರಿ ಎಕ್ಸಾಮಿನೇಷನ್) ಕೇಂದ್ರೀಯ ಲೋಕಸೇವಾ ಆಯೋಗ (UPSC) ಗುರುವಾರದಂದು ಘೋಷಣೆ ಮಾಡಿರುವಂತೆ ಅಕ್ಟೋಬರ್ 10ನೇ ತಾರೀಕಿಗೆ ಮುಂದೂಡಲಾಗಿದೆ. ಈ ಪರೀಕ್ಷೆಯು ಜೂನ್​ನಲ್ಲಿ ನಡೆಸುವುದಕ್ಕೆ ಯೋಜಿಸಲಾಗಿತ್ತು. ಕೋವಿಡ್ ಕಾರಣಕ್ಕಾಗಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಆಯೋಗದಿಂದ ಪ್ರತಿ ವರ್ಷ ಮೂರು ಹಂತದಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಪ್ರಾಥಮಿಕ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನ ಹೀಗೆ. ಭಾರತೀಯ ಆಡಳಿತಾತ್ಮಕ ಸೇವೆ (ಐಎಎಸ್), ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಮತ್ತು ಭಾರತೀಯ ಪೊಲೀಸ್ ಸೇವೆ (ಐಪಿಎಸ್​) ಹೀಗೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಈ ಪರೀಕ್ಷೆ ನಡೆಸಲಾಗುತ್ತದೆ.

ಕೊರೊನಾದಿಂದ ಸನ್ನಿವೇಶವು ಬಹಳ ಗಂಭೀರವಾಗಿರುವುದರಿಂದ ಕೇಂದ್ರ ಲೋಕಸೇವಾ ಆಯೋಗದಿಂದ ನಾಗರಿಕ ಸೇವಾ ಪರೀಕ್ಷೆಗಳು (ಪ್ರಾಥಮಿಕ) 2021 ಮುಂದೂಡಲಾಗಿದೆ. ಮೊದಲಿಗೆ ಜೂನ್ 27, 2021ಕ್ಕೆ ಪರೀಕ್ಷೆ ನಿಗದಿ ಆಗಿತ್ತು. ಆದರೆ ಈಗ 2021ರ ಅಕ್ಟೋಬರ್ 10ನೇ ತಾರೀಕಿಗೆ ಮುಂದೂಡಲಾಗಿದೆ ಎಂದು ಆಯೋಗದಿಂದ ನೀಡಿರುವ ಹೇಳಿಕೆಯಲ್ಲಿ ಮಾಹಿತಿಯನ್ನು ನೀಡಲಾಗಿದೆ.

ಕೋವಿಡ್-19 ಕಾರಣದಿಂದಾಗಿಯೇ ಈಚೆಗೆ ಹಲವು ಪರೀಕ್ಷೆಗಳನ್ನು ಮುಂದೂಡಿದೆ. ಸರ್ಕಾರದ ಇತರ ನೇಮಕಾತಿ ಪರೀಕ್ಷೆಗಳಾದ ಎಸ್​ಎಸ್​ಸಿ, ಸಿಜಿಎಲ್​ ಮತ್ತು ಇತರ ಪರೀಕ್ಷೆಗಳು ಕೂಡ ಕೊನಾ ಕಾರಣದಿಂದಾಗಿಯೇ ಮುಂದೂಡಲಾಗಿದೆ. ಕೋವಿಡ್- 19 ಪ್ರಕರಣಗಳ ಸಂಖ್ಯೆ ಹೆಚ್ಚುತ್ತಾ ಇರುವುದರಿಂದ ಪರೀಕ್ಷೆಗಳನ್ನು ಮುಂದೂಡಿ ಅಥವಾ ರದ್ದು ಮಾಡಿ ಎಂದು ಹಲವು ಅಭ್ಯರ್ಥಿಗಳು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕನ್ನಡದಲ್ಲಿಯೇ ಬರೆದು ಯುಪಿಎಸ್‌ಸಿ ಪರೀಕ್ಷೆಯಲ್ಲಿ ಱಂಕ್‌ ಹೊಡೆದ ಹಾಸನದ ಹುಡುಗ

(Union Public Service Commission (UPSC) preliminary examination postponed to October 10th. Which was previously scheduled at June 10)

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್