AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ
ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮನ
Skanda
|

Updated on: Mar 19, 2021 | 6:29 PM

Share

ದೆಹಲಿ: ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಅಮೆರಿಕಾದ ಕೆಲ ಸಂಸದರು ದೂರು ನೀಡಿರುವ ಹಿನ್ನೆಲೆಯಲ್ಲಿ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮಿಸಿದ್ದಾರೆ. ಅವರಿಗೆ ಬಂದ ದೂರಿನ ಕುರಿತಾಗಿ ಭಾರತ ಸರ್ಕಾರದ ಜೊತೆಗೆ ಅಸ್ಟೀನ್ ಚರ್ಚೆ ನಡೆಸಲು ಯತ್ನಿಸಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೂ ಮುನ್ನ ರಾತ್ರಿ 7 ಗಂಟೆಗೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ. ಸದ್ಯ ದೆಹಲಿಗೆ ಬಂದಿಳಿದಿರುವ ಲಾಯ್ಡ್​ ಜೆ ಅಸ್ಟೀನ್ ಮೊದಲಿಗೆ ಅಜಿತ್​ ದೋವಲ್​ ಅವರನ್ನು ಭೇಟಿ ಮಾಡಿ ನಂತರ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ: Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು 

World Consumer Day: ವಿಶ್ವ ಗ್ರಾಹಕ ದಿನ; ಗ್ರಾಹಕರೇ ನಿಮ್ಮ ಹಕ್ಕುಗಳ ಬಗ್ಗೆ ನಿಮಗೆ ಅರಿವಿದೆಯೇ?

Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು