AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ.

ಮಾನವ ಹಕ್ಕುಗಳ ಉಲ್ಲಂಘನೆ ಆರೋಪ; ಕೈಯಲ್ಲಿ ದೂರು ಹಿಡಿದು ಭಾರತಕ್ಕೆ ಬಂದ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ
ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮನ
Skanda
|

Updated on: Mar 19, 2021 | 6:29 PM

Share

ದೆಹಲಿ: ಭಾರತದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆಗುತ್ತಿದೆ ಎಂದು ಅಮೆರಿಕಾದ ಕೆಲ ಸಂಸದರು ದೂರು ನೀಡಿರುವ ಹಿನ್ನೆಲೆಯಲ್ಲಿ ಅಮೆರಿಕಾದ ರಕ್ಷಣಾ ಕಾರ್ಯದರ್ಶಿ ಲಾಯ್ಡ್​ ಜೆ ಅಸ್ಟೀನ್ ಭಾರತಕ್ಕೆ ಆಗಮಿಸಿದ್ದಾರೆ. ಅವರಿಗೆ ಬಂದ ದೂರಿನ ಕುರಿತಾಗಿ ಭಾರತ ಸರ್ಕಾರದ ಜೊತೆಗೆ ಅಸ್ಟೀನ್ ಚರ್ಚೆ ನಡೆಸಲು ಯತ್ನಿಸಲಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಅದಕ್ಕೂ ಮುನ್ನ ರಾತ್ರಿ 7 ಗಂಟೆಗೆ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಭಾರತದಲ್ಲಿ ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಸಲಾಗುತ್ತಿರುವ ರೈತ ಪ್ರತಿಭಟನೆ ಸೇರಿದಂತೆ ಕೆಲ ಘಟನೆಗಳು ಮಾನವ ಹಕ್ಕುಗಳ ಉಲ್ಲಂಘನೆಗೆ ಕಾರಣವಾಗಿವೆ ಎಂದು ಅಮೆರಿಕಾದ ಕೆಲ ಸಂಸದರು ಲಾಯ್ಡ್​ ಜೆ ಅಸ್ಟೀನ್ ಅವರಿಗೆ ತಿಳಿಸಿದ್ದು, ಇದೇ ಹಿನ್ನೆಲೆಯಲ್ಲಿ ಭಾರತ ಸರ್ಕಾರದೊಂದಿಗೆ ಮಾತನಾಡಲು ಅವರು ಆಗಮಿಸಿದ್ದಾರೆ. ಸದ್ಯ ದೆಹಲಿಗೆ ಬಂದಿಳಿದಿರುವ ಲಾಯ್ಡ್​ ಜೆ ಅಸ್ಟೀನ್ ಮೊದಲಿಗೆ ಅಜಿತ್​ ದೋವಲ್​ ಅವರನ್ನು ಭೇಟಿ ಮಾಡಿ ನಂತರ ನರೇಂದ್ರ ಮೋದಿ ಅವರೊಂದಿಗೆ ಚರ್ಚಿಸಲಿದ್ದಾರೆ.

ಇದನ್ನೂ ಓದಿ: Explainer | ಸ್ವಾಭಿಮಾನದ ಬಾಳ್ವೆಯ ತಳಹದಿ ಮಾನವ ಹಕ್ಕುಗಳು 

World Consumer Day: ವಿಶ್ವ ಗ್ರಾಹಕ ದಿನ; ಗ್ರಾಹಕರೇ ನಿಮ್ಮ ಹಕ್ಕುಗಳ ಬಗ್ಗೆ ನಿಮಗೆ ಅರಿವಿದೆಯೇ?

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್