Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ ನೂರಾರು ಶಿಕ್ಷಕರ ಸಾವು, ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್

ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ 135 ಶಿಕ್ಷಕರ ಸಾವು! ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ ನೂರಾರು ಶಿಕ್ಷಕರ ಸಾವು, ಚುನಾವಣಾ ಆಯೋಗಕ್ಕೆ ಅಲಹಾಬಾದ್ ಹೈಕೋರ್ಟ್ ನೋಟಿಸ್
ಯೋಗಿ ಆದಿತ್ಯನಾಥ್
Follow us
ಸಾಧು ಶ್ರೀನಾಥ್​
|

Updated on:Apr 28, 2021 | 9:50 AM

ಅಲಹಾಬಾದ್: ಉತ್ತರ ಪ್ರದೇಶದಲ್ಲಿ ಇತ್ತೀಚೆಗೆ ಪಂಚಾಯತ್​ ಚುನಾವಣಾ ಕೆಲಸಕ್ಕೆ ಹಾಜರಾಗಿದ್ದ 135 ಶಿಕ್ಷಕರು ಸಾವಿಗೀಡಾಗಿದ್ದಾರೆ. ಮತದಾನದ ವೇಳೆ ಕೊವಿಡ್ ನಿಯಮ ಪಾಲಿಸದ ಆರೋಪ ಇದೀಗ ಕೇಳಿಬಂದಿದೆ. ಮಾಧ್ಯಮಗಳ ವರದಿ ಆಧರಿಸಿ ಸ್ವಯಂಪ್ರೇರಿತ ಕೇಸ್ ದಾಖಲಿಸಿಕೊಂಡ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಚುನಾವಣಾ ಆಯೋಗಕ್ಕೆ ನೋಟಿಸ್ ಜಾರಿ ಮಾಡಿದೆ. ನಿಮ್ಮ ವಿರುದ್ಧ ಏಕೆ ಕ್ರಮಕೈಗೊಳ್ಳಬಾರದು? ಎಂದು ಪ್ರಶ್ನೆ ಮಾಡಿ, ನೋಟಿಸ್‌ಗೆ ಉತ್ತರ ನೀಡುವಂತೆ ಆಯೋಗಕ್ಕೆ ಸೂಚನೆ ನೀಡಿದೆ.

ಸೋಮವಾರ ಮುಕ್ತಾಯಗೊಂಡ 10 ದಿನಗಳ ಪಂಚಾಯತ್​ ಚುನಾವಣೆಗಳ ಬಳಿಕ ಚುನಾವಣಾ ಡ್ಯೂಟಿಯಲ್ಲಿದ್ದ ನೂರಾರು ಶಿಕ್ಷಕರು ಮತ್ತು ಶಿಕ್ಷಣ ಮಿತ್ರರು ಕೋವಿಡ್​ ಸೋಂಕಿನಂತಹ ರೋಗದ ಲಕ್ಷಣಗಳಿಂದ ಅಸುನೀಗಿದ್ದಾರೆ. ಸಾವಿರಾರು ಶಿಕ್ಷಕರು ಕಾಯಿಲೆಯಿಂದ ಬಳಲುತ್ತಿದ್ದಾರೆ. ಮೇ 2 ರಂದು ಈ ಪಂಚಾಯತ್​ ಚುನಾವಣೆಗಳ ಫಲಿತಾಂಶ ದಿನವಾಗಿದ್ದು, ಅಂದು ಮತ ಎಣಿಕೆ ಕಾರ್ಯದಲ್ಲಿ ಸಾವಿರಾರು ಮಂದಿ ಭಾಗವಹಿಸಬೇಕಾಗಿದೆ.

(Uttar Pradesh 135 Teachers Died of COVID-like Symptoms After Panchayat Election Duty Allahabad High Court sends notice to election commission)

Published On - 9:43 am, Wed, 28 April 21

ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ರಾಜಣ್ಣ ದೂರು ನೀಡಿದರೆ ಸರ್ಕಾರ ತನಿಖೆ ಮಾಡಿಸಲು ಸಿದ್ಧವಿದೆ: ಚಲುವರಾಯಸ್ವಾಮಿ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ಲಾಂಗ್ ಹಿಡಿದ ಪ್ರಕರಣ: ಮತ್ತೆ ಪೊಲೀಸ್ ಠಾಣೆಗೆ ರಜತ್, ವಿನಯ್ ಗೌಡ ಅಲೆದಾಟ
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ನಟ್ಟು ಬೋಲ್ಟು ಸರಿಮಾಡುವ ಸ್ಪ್ಯಾನರ್ ಜನರ ಬಳಿ ಇರುತ್ತದೆ: ನಿಖಿಲ್
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಮತ್ತೆ ಹಳ್ಳಿ ಹುಡುಗಿ ಅವತಾರದಲ್ಲಿ ಸಪ್ತಮಿ ಗೌಡ; ಅನುಭವ ಹಂಚಿಕೊಂಡ ನಟಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಕದಿಯಲು ಆಕೆಯದ್ದೇ ಬ್ಯಾಗ್​ ಬೇಕಿತ್ತಾ, ಯಾಕಾದ್ರೂ ಕದ್ನೋ ಅನ್ನೋ ಸ್ಥಿತಿ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಸತೀಶ್ ಜಾರಕಿಹೊಳಿ ದೆಹಲಿಗೆ ಯಾಕೆ ಹೋಗಿದ್ದು ಅಂತ ಗೊತ್ತಿಲ್ಲ: ರಾಜಣ್ಣ
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿದ ಪ್ರತಿಭಟನೆಕಾರರು
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ನ್ಯಾಯಾಧೀಶರ ಹನಿಟ್ರ್ಯಾಪ್​ಗೆ​ ಯತ್ನ? ರಾಜಣ್ಣ ಸ್ಪಷ್ಟನೆ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ಹನಿಟ್ರ್ಯಾಪ್ ಮಾಡಲು ಬ್ಲೂ ಜೀನ್ಸ್ ಹುಡುಗಿ ಬಂದಿದ್ಳು: ರಾಜಣ್ಣ
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್
ರನ್ಯಾ ಪ್ರಕರಣದಲ್ಲಿ ಡಿಅರ್​ಐ, ಸಿಎಂಗೆ ವರದಿ ಸಲ್ಲಿಸಿರಬಹುದು: ಪರಮೇಶ್ವರ್