AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ. 

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು
ಮಂಗ
ನಯನಾ ರಾಜೀವ್
|

Updated on: May 15, 2023 | 12:15 PM

Share

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ.  ಸ್ಥಳದಲ್ಲಿ ಹಲವಾರು ಕಲ್ಲಂಗಡಿಗಳು ಮತ್ತು ಬೆಲ್ಲದ ತುಂಡುಗಳು ಕಂಡುಬಂದಿದ್ದರಿಂದ ಮಂಗಗಳು ವಿಷವುಂಡು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆಹಾರ ಪದಾರ್ಥಗಳಲ್ಲಿ ವಿಷ ಬೆರೆಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಅವರ ಸಾವಿಗೆ ಕಾರಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಿತ್ರದುರ್ಗದಲ್ಲಿ ಮಂಗಗಳ ಸರಣಿ ಸಾವು; ಸತ್ತ ಮಂಗಗಳಿಗೆ ಸಾಂಪ್ರದಾಯಿಕ ಅಂತ್ಯ ಸಂಸ್ಕಾರ

ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯರು ದೂರು ನೀಡಿದ ನಂತರ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಮಂಗಗಳ ಮೃತದೇಹಗಳನ್ನು ಶವಪರೀಕ್ಷೆಗಾಗಿ ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ