Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ. 

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು
ಮಂಗ
Follow us
ನಯನಾ ರಾಜೀವ್
|

Updated on: May 15, 2023 | 12:15 PM

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ.  ಸ್ಥಳದಲ್ಲಿ ಹಲವಾರು ಕಲ್ಲಂಗಡಿಗಳು ಮತ್ತು ಬೆಲ್ಲದ ತುಂಡುಗಳು ಕಂಡುಬಂದಿದ್ದರಿಂದ ಮಂಗಗಳು ವಿಷವುಂಡು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆಹಾರ ಪದಾರ್ಥಗಳಲ್ಲಿ ವಿಷ ಬೆರೆಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಅವರ ಸಾವಿಗೆ ಕಾರಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಿತ್ರದುರ್ಗದಲ್ಲಿ ಮಂಗಗಳ ಸರಣಿ ಸಾವು; ಸತ್ತ ಮಂಗಗಳಿಗೆ ಸಾಂಪ್ರದಾಯಿಕ ಅಂತ್ಯ ಸಂಸ್ಕಾರ

ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯರು ದೂರು ನೀಡಿದ ನಂತರ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಮಂಗಗಳ ಮೃತದೇಹಗಳನ್ನು ಶವಪರೀಕ್ಷೆಗಾಗಿ ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ