AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ. 

Uttar Pradesh: ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳ ಸಾವು
ಮಂಗ
ನಯನಾ ರಾಜೀವ್
|

Updated on: May 15, 2023 | 12:15 PM

Share

ಉತ್ತರ ಪ್ರದೇಶದ ಹಾಪುರದಲ್ಲಿ 40 ಮಂಗಗಳು ಸಾವನ್ನಪ್ಪಿದ್ದು, ವಿಷವುಣಿಸಿರಬಹುದು ಎನ್ನಲಾಗಿದೆ. ಹಾಪುರದ ಗರ್ಮುಕ್ತೇಶ್ವರ ಪ್ರದೇಶದಲ್ಲಿನ ಪೊದೆಗಳಲ್ಲಿ ಮಂಗಗಳು ಮೃತಪಟ್ಟಿವೆ.  ಸ್ಥಳದಲ್ಲಿ ಹಲವಾರು ಕಲ್ಲಂಗಡಿಗಳು ಮತ್ತು ಬೆಲ್ಲದ ತುಂಡುಗಳು ಕಂಡುಬಂದಿದ್ದರಿಂದ ಮಂಗಗಳು ವಿಷವುಂಡು ಮೃತಪಟ್ಟಿರಬಹುದು ಎಂದು ಅರಣ್ಯ ಇಲಾಖೆ ತಿಳಿಸಿದೆ.

ಆಹಾರ ಪದಾರ್ಥಗಳಲ್ಲಿ ವಿಷ ಬೆರೆಸಲಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಾಗಿದ್ದು, ಅವರ ಸಾವಿಗೆ ಕಾರಣ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಚಿತ್ರದುರ್ಗದಲ್ಲಿ ಮಂಗಗಳ ಸರಣಿ ಸಾವು; ಸತ್ತ ಮಂಗಗಳಿಗೆ ಸಾಂಪ್ರದಾಯಿಕ ಅಂತ್ಯ ಸಂಸ್ಕಾರ

ದುರ್ವಾಸನೆ ಬರುತ್ತಿದೆ ಎಂದು ಸ್ಥಳೀಯರು ದೂರು ನೀಡಿದ ನಂತರ ಪೊಲೀಸರು ಮತ್ತು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಮಂಗಗಳ ಮೃತದೇಹಗಳನ್ನು ಶವಪರೀಕ್ಷೆಗಾಗಿ ಬರೇಲಿಯ ಭಾರತೀಯ ಪಶುವೈದ್ಯಕೀಯ ಸಂಶೋಧನಾ ಸಂಸ್ಥೆಗೆ ಕಳುಹಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?