ಉತ್ತರ ಪ್ರದೇಶ: ಹಿಂದೂ ಯುವತಿ ಜತೆಗೆ ದೇವಾಸ್ಥಾನದಲ್ಲಿ ಕಾಣಿಸಿಕೊಂಡ ಅನ್ಯಕೋಮಿನ ಯುವಕ, ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು

ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯೊಂದಿಗೆ ದೇವಾಸ್ಥಾನದಲ್ಲಿ ಕುಳಿತಿದ್ದನ್ನು ಕಂಡು ಜನರು ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನಡೆದಿದೆ.

Follow us
|

Updated on:Aug 01, 2023 | 1:42 PM

ಕನೌಜ್, ಆ1: ಅನ್ಯಕೋಮಿನ ಯುವಕನೊಬ್ಬ ಹಿಂದೂ ಯುವತಿಯೊಂದಿಗೆ ದೇವಾಸ್ಥಾನದಲ್ಲಿ ಕುಳಿತಿದ್ದನ್ನು ಕಂಡು ಜನರು ಆತನಿಗೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಕನೌಜ್ ಜಿಲ್ಲೆಯ ನಡೆದಿದೆ. ವರದಿಗಳ ಪ್ರಕಾರ ಈ ಯುವಕ ಹಿಂದೂ ಎಂದು ಪರಿಚಯಿಸಿಕೊಂಡು ಸಾಮಾಜಿಕ ಮಾಧ್ಯಮದ ಮೂಲಕ ಹುಡುಗಿಯೊಂದಿಗೆ ಸ್ನೇಹ ಬೆಳೆಸಿದ್ದಾನೆ ಎಂದು ಹೇಳಲಾಗಿದೆ. ಈ ಯುವಕನನ್ನು ಕನೌಜ್ ಜಿಲ್ಲೆಯ ಗುರ್ಸಹೈಗಂಜ್ ಪ್ರದೇಶದ ನಿವಾಸಿ ಅಮನ್ ಖಾನ್ ಎಂದು ಗುರುತಿಸಲಾಗಿದೆ. ಹಿಂದೂ ಯುವತಿಯೊಂದಿಗೆ ದೇವಸ್ಥಾನದ ಬಳಿ ಕುಳಿತಿದ್ದಾಗ ಅಲ್ಲಿದ್ದ ಕೆಲವರು ಆತನನ್ನು ಗುರುತಿಸಿದ್ದಾರೆ. ಅನ್ಯಕೋಮಿನಾಗಿರುವ ನೀನು ದೇವಸ್ಥಾನದಲ್ಲಿ ಹುಡುಗಿಯೊಂದಿಗೆ ಏನು ಮಾಡುತ್ತಿದ್ದೀಯಾ ಎಂದ ಗದರಿಸಿದಾಗ ಎಲ್ಲ ಕಥೆಯನ್ನು ಹೇಳಿದ್ದಾನೆ.

ವೈರಲ್​​ ಆಗಿರುವ ವಿಡಿಯೋದಲ್ಲಿ ದೇವಾಸ್ಥಾನದಲ್ಲಿ ಸೇರಿದ್ದ ಜನರ ಗುಂಪೊಂದು ಅನ್ಯಕೋಮಿನ ಯುವಕನಿಗೆ ಸರಿಯಾಗಿ ಥಳಿಸಿರುವುದನ್ನು ಕಾಣಬಹುದು. ಜಿಲ್ಲೆಯಲ್ಲಿ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗಿದ್ದು, ಇದಕ್ಕಾಗಿ ಒಂದು ಗ್ಯಾಂಗ್ ಕೂಡ ಸಕ್ರೀಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈ ವಿಡಿಯೋದಲ್ಲಿ ಯುವಕ ತಪ್ಪಾಯಿತು ಎಂದು ಬೇಡಿಕೊಂಡರು, ಅಲ್ಲಿದ್ದ ಜನ ಆತನಿಗೆ ಥಳಿಸುವುದು ನಿಲ್ಲಿಸುವುದಿಲ್ಲ. ಇನ್ನು ಈ ಬಗ್ಗೆ ಯುವತಿಯನ್ನು ಪ್ರಶ್ನಿಸಿದಾಗ ಆತ ನನಗೆ ಸೋಶಿಯಲ್​​ ಮೀಡಿಯಾದಲ್ಲಿ ಪರಿಚಯವಾಗಿದ್ದು, ನನ್ನಲ್ಲಿ ಹಿಂದೂ ಎಂದು ಹೇಳಿಕೊಂಡಿದ್ದ ಎಂದು ಹೇಳಿದ್ದಾಳೆ.

ಇದನ್ನೂ ಓದಿ: ಹಾಸನ: ಮಲಗಿದ್ದಲ್ಲೇ ನಿಗೂಢವಾಗಿ ಸಾವನ್ನಪ್ಪಿದ ಉತ್ತರ ಪ್ರದೇಶ ಮೂಲದ ಯುವಕರು

ಯುವಕ ಮತ್ತು ಆಕೆಯನ್ನು ಸ್ಥಳೀಯ ಪೊಲೀಸ್​​ ಠಾಣೆಗೆ ಕರೆದುಕೊಂಡು ಹೋಗಿದ್ದು, ಎರಡು ಕುಟುಂಬಗಳನ್ನು ಕರೆಸಲಾಗಿದೆ. ವರದಿಯ ಪ್ರಕಾರ ಯುವತಿಯ ಮನೆಯವರು ಯಾವುದೇ ದೂರು ನೀಡಿಲ್ಲ. ಯುವತಿಯನ್ನು ಮನೆ ಕಳುಹಿಸಲಾಗಿದ್ದು, ಅನ್ಯಕೋಮಿನ ಯುವಕ ಬಂಧಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್​​ ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:40 pm, Tue, 1 August 23

ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?