AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು, ಪತಿ, ಮಗನಿಗೆ ಗಂಭೀರ ಗಾಯ

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು,  ಪತಿ, ಮಗನಿಗೆ ಗಂಭೀರ ಗಾಯ
ಗರ್ಭಿಣಿ
ನಯನಾ ರಾಜೀವ್
|

Updated on: Jun 20, 2023 | 12:19 PM

Share

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ(Pregnant) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ರಂಜನಾ(30) 6 ತಿಂಗಳ ಗರ್ಭಿಣಿಯಾಗಿದ್ದರು, ಆಕೆಯ ಪತಿ ಕುಮಾರ್ ಹಾಗೂ ಮಗ ದೇವಾಂಶ್​ಗೆ ಗಾಯಗಳಾಗಿದ್ದು, ಸಾವಿನ ಅಪಾಯದಿಂದ ಪಾರಾಗಿದ್ದಾರೆ.

ಬ್ರಿಜ್​ ಘಾಟ್​ನಿಂದ ವಾಪಾಸುವ ವೇಳೆ ಇವರಿದ್ದ ಬೈಕ್​ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಹೋಗಿ ಡಿವೈಡರ್​ಗೆ ಡಿಕ್ಕಿಯಾಗಿತ್ತು.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಮಹಿಳೆ ಹಾಗೂ ಬಾಲಕ ಇಬ್ಬರೂ ಕೂಡ ಹೆಲ್ಮೆಟ್​ ಧರಿಸಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಕ್ ರಿಜಿಸ್ಟ್ರೇಷನ್ ನಂಬರ್​ನ್ನು ತೆಗೆದುಕೊಂಡಿದ್ದೇವೆ, ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ರವಿ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ