AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು, ಪತಿ, ಮಗನಿಗೆ ಗಂಭೀರ ಗಾಯ

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು,  ಪತಿ, ಮಗನಿಗೆ ಗಂಭೀರ ಗಾಯ
ಗರ್ಭಿಣಿ
ನಯನಾ ರಾಜೀವ್
|

Updated on: Jun 20, 2023 | 12:19 PM

Share

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ(Pregnant) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ರಂಜನಾ(30) 6 ತಿಂಗಳ ಗರ್ಭಿಣಿಯಾಗಿದ್ದರು, ಆಕೆಯ ಪತಿ ಕುಮಾರ್ ಹಾಗೂ ಮಗ ದೇವಾಂಶ್​ಗೆ ಗಾಯಗಳಾಗಿದ್ದು, ಸಾವಿನ ಅಪಾಯದಿಂದ ಪಾರಾಗಿದ್ದಾರೆ.

ಬ್ರಿಜ್​ ಘಾಟ್​ನಿಂದ ವಾಪಾಸುವ ವೇಳೆ ಇವರಿದ್ದ ಬೈಕ್​ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಹೋಗಿ ಡಿವೈಡರ್​ಗೆ ಡಿಕ್ಕಿಯಾಗಿತ್ತು.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಮಹಿಳೆ ಹಾಗೂ ಬಾಲಕ ಇಬ್ಬರೂ ಕೂಡ ಹೆಲ್ಮೆಟ್​ ಧರಿಸಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಕ್ ರಿಜಿಸ್ಟ್ರೇಷನ್ ನಂಬರ್​ನ್ನು ತೆಗೆದುಕೊಂಡಿದ್ದೇವೆ, ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ರವಿ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!