AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು, ಪತಿ, ಮಗನಿಗೆ ಗಂಭೀರ ಗಾಯ

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ.

Ghaziabad: ಬೈಕ್​ಗೆ ಡಿಕ್ಕಿ ಹೊಡೆದ ಟ್ರಕ್, ಗರ್ಭಿಣಿ ಸಾವು,  ಪತಿ, ಮಗನಿಗೆ ಗಂಭೀರ ಗಾಯ
ಗರ್ಭಿಣಿ
Follow us
ನಯನಾ ರಾಜೀವ್
|

Updated on: Jun 20, 2023 | 12:19 PM

ಬೈಕ್​ಗೆ ಟ್ರಕ್​ ಒಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ(Pregnant) ಸ್ಥಳದಲ್ಲೇ ಸಾವನ್ನಪ್ಪಿದ್ದು, ಆಕೆಯ ಪತಿ ಹಾಗೂ ಮಗನಿಗೆ ಗಂಭೀರ ಗಾಯವಾಗಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್​ನಲ್ಲಿ ನಡೆದಿದೆ. ರಂಜನಾ(30) 6 ತಿಂಗಳ ಗರ್ಭಿಣಿಯಾಗಿದ್ದರು, ಆಕೆಯ ಪತಿ ಕುಮಾರ್ ಹಾಗೂ ಮಗ ದೇವಾಂಶ್​ಗೆ ಗಾಯಗಳಾಗಿದ್ದು, ಸಾವಿನ ಅಪಾಯದಿಂದ ಪಾರಾಗಿದ್ದಾರೆ.

ಬ್ರಿಜ್​ ಘಾಟ್​ನಿಂದ ವಾಪಾಸುವ ವೇಳೆ ಇವರಿದ್ದ ಬೈಕ್​ಗೆ ವೇಗವಾಗಿ ಬಂದ ಟ್ರಕ್ ಡಿಕ್ಕಿ ಹೊಡೆದಿದೆ. ಬಳಿಕ ಬೈಕ್ ಹೋಗಿ ಡಿವೈಡರ್​ಗೆ ಡಿಕ್ಕಿಯಾಗಿತ್ತು.

ಮತ್ತಷ್ಟು ಓದಿ: Al Pacino: 83 ವರ್ಷ ವಯಸ್ಸಿನ ನಟನಿಗೆ 29ರ ಪ್ರೇಯಸಿ; ಗರ್ಭಿಣಿ ಆದ ಬಳಿಕ ತಂದೆ ಯಾರೆಂದು ತಿಳಿಯಲು ಪರೀಕ್ಷೆ: ಕಾದಿತ್ತು ಅಚ್ಚರಿ

ಮಹಿಳೆ ಹಾಗೂ ಬಾಲಕ ಇಬ್ಬರೂ ಕೂಡ ಹೆಲ್ಮೆಟ್​ ಧರಿಸಿರಲಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಟ್ರಕ್ ರಿಜಿಸ್ಟ್ರೇಷನ್ ನಂಬರ್​ನ್ನು ತೆಗೆದುಕೊಂಡಿದ್ದೇವೆ, ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಪಿ ರವಿ ಕುಮಾರ್ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ