Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15 ಮಂದಿಗೆ ಗಾಯ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ವಿಂಧ್ಯಾಚಲ ಧಾಮ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.

ಉತ್ತರ ಪ್ರದೇಶ: ಮಿರ್ಜಾಪುರದಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಪಲ್ಟಿಯಾಗಿ ಇಬ್ಬರು ಸಾವು, 15 ಮಂದಿಗೆ ಗಾಯ
ಅಪಘಾತ
Follow us
ನಯನಾ ರಾಜೀವ್
|

Updated on: Oct 22, 2023 | 9:50 AM

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 15 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಲಾಲ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಬಸ್ ವಿಂಧ್ಯಾಚಲ ಧಾಮ್‌ಗೆ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿನಂದನ್ ತಿಳಿಸಿದ್ದಾರೆ.

ಮೃತರನ್ನು ಭೋಲಾ (29) ಮತ್ತು ಕನೋಯಿ (45) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ಓದಿ: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ; ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವು

ಸ್ಥಳೀಯ ಸಂಸದರೂ ಆಗಿರುವ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ರಾಜ್ಯ ಸಚಿವೆ ಅನುಪ್ರಿಯಾ ಪಟೇಲ್ ಅವರು ಆಸ್ಪತ್ರೆಯಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಪೊಲೀಸರ ಪ್ರಕಾರ, ಬಲಿಯಾದವರು ಜಿಲ್ಲೆಯ ಹಳಿಯ ಪೊಲೀಸ್ ಠಾಣೆ ವ್ಯಾಪ್ತಿಯವರಾಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ