Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರುImage Credit source: India Today
Follow us
ನಯನಾ ರಾಜೀವ್
|

Updated on: Nov 17, 2023 | 2:11 PM

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ದೇವರಿಗೆ ತಪ್ಪು ಕಾಣಿಕೆ ಕಟ್ಟುವುದು ಹೇಗೆ? ಮುಡಿಪು ಇಡುವುದರ ಮಹತ್ವ ಇಲ್ಲಿದೆ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು