AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರುImage Credit source: India Today
ನಯನಾ ರಾಜೀವ್
|

Updated on: Nov 17, 2023 | 2:11 PM

Share

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ