AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರುImage Credit source: India Today
ನಯನಾ ರಾಜೀವ್
|

Updated on: Nov 17, 2023 | 2:11 PM

Share

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!