AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರುImage Credit source: India Today
ನಯನಾ ರಾಜೀವ್
|

Updated on: Nov 17, 2023 | 2:11 PM

Share

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್