AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗ್ಬಾರ್ದು: ಇಸ್ಲಾಂ ಧರ್ಮಗುರು ಹೇಳಿಕೆ
ಧರ್ಮಗುರುImage Credit source: India Today
ನಯನಾ ರಾಜೀವ್
|

Updated on: Nov 17, 2023 | 2:11 PM

Share

ಮುಸ್ಲಿಂ ಮಹಿಳೆಯರು ಬ್ಯೂಟಿ ಪಾರ್ಲರ್​ಗೆ ಹೋಗಬಾರದು ಎಂದು ಉತ್ತರ ಪ್ರದೇಶದ ಧರ್ಮಗುರುವೊಬ್ಬರು ಹೇಳಿಕೆ ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ. ಶುಕ್ರವಾರ ಉತ್ತರ ಪ್ರದೇಶದ ಸಹರಾನ್‌ಪುರ ಜಿಲ್ಲೆಯಲ್ಲಿ ಮುಸ್ಲಿಂ ಧರ್ಮಗುರುವೊಬ್ಬರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಮುಸ್ಲಿಂ ಮಹಿಳೆಯರು ಹೋಗುವುದನ್ನು ತಪ್ಪಿಸಬೇಕು ಎಂದು ಹೇಳಿದ್ದಾರೆ.

ಅಂತಹ ಪಾರ್ಲರ್‌ಗಳಲ್ಲಿ ಮಹಿಳೆಯರು ತಮ್ಮ ಮೇಕಪ್ ಮಾಡಿಕೊಳ್ಳುವುದನ್ನು ನಿಷಿದ್ಧ ಮತ್ತು ಕಾನೂನುಬಾಹಿರ ಎಂದು ಅವರು ಕರೆದಿದ್ದಾರೆ. ಮುಫ್ತಿ ಅಸದ್ ಕಾಸ್ಮಿ ಅವರು ಈ ಹೇಳಿಕೆಗಳನ್ನು ನೀಡಿದ್ದು, ಮುಸ್ಲಿಂ ಮಹಿಳೆಯರು ಪುರುಷರು ಉದ್ಯೋಗದಲ್ಲಿರುವ ಬ್ಯೂಟಿ ಪಾರ್ಲರ್‌ಗಳಿಗೆ ಭೇಟಿ ನೀಡುವುದನ್ನು ತಡೆಯಿರಿ, ಬದಲಿಗೆ ಮಹಿಳೆಯರು ಮಾತ್ರ ಕೆಲಸ ಮಾಡುವ ಸಲೂನ್‌ಗಳನ್ನು ಆರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕಳೆದ ತಿಂಗಳು, ಕಾನ್ಪುರದ ಮಹಿಳೆಯೊಬ್ಬರು ಐಬ್ರೋ ಮಾಡಿಸಿದ್ದ ವಿಷಯ ತಿಳಿದ ಪತಿ ಸೌದಿಯಿಂದಲೇ ಫೋನ್ ಮೂಲಕ ತನ್ನ ಪತಿ ತ್ರಿವಳಿ ತಲಾಖ್ ನೀಡಿದ್ದರು.

ಮತ್ತಷ್ಟು ಓದಿ: UNO: ಅಫ್ಘಾನ್ ಮಹಿಳೆಯರ ಮೇಲೆ ನಿರ್ಬಂಧ ಇರುವವರೆಗೂ ತಾಲಿಬಾನ್ ಸರ್ಕಾರವನ್ನು ಅಂತರರಾಷ್ಟ್ರೀಯ ಸಮುದಾಯ ಎಂದು ಗುರುತಿಸಲು ಸಾಧ್ಯವಿಲ್ಲ: ವಿಶ್ವಸಂಸ್ಥೆ

ಆಕೆಯ ಪತಿ ವೀಡಿಯೊ ಕರೆಯನ್ನು ಮಾಡಿದಾಗ, ಹುಬ್ಬುಗಳು ಹೊಸ ಆಕಾರದಲ್ಲಿದ್ದುದನ್ನು ಗಮನಿಸಿದ್ದಾರೆ, ಈ ಕುರಿತು ಪತ್ನಿಯನ್ನು ಪ್ರಶ್ನೆ ಮಾಡಿದ್ದರು. ದಟ್ಟವಾದ ಹುಬ್ಬುಗಳಿಂದಾಗಿ ತಾನು ಚೆನ್ನಾಗಿ ಕಾಣುತ್ತಿಲ್ಲ ಎಂದು ಭಾವಿಸಿ ಐಬ್ರೋ ಮಾಡಿಸಿದ್ದಾಳೆ ಎಂಬುದನ್ನು ತಿಳಿದು ಪತಿ ಕೋಪಗೊಂಡಿದ್ದರು, ವಿಡಿಯೋ ಕರೆಯಲ್ಲಿಯೇ ಮೂರು ಬಾರಿ ತಲಾಖೆ ಎಂದು ಹೇಳಿದ್ದಾಗ ಮಹಿಳೆ ದೂರಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ