AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ

ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ.

ಯೋಗಿ ಆದಿತ್ಯನಾಥ್​ರನ್ನು ಸಿಎಂ ಪಟ್ಟದಿಂದ ಇಳಿಸಿದರೆ ಕೋಪಗೊಳ್ಳುತ್ತಾರೆ ಎಂದ ಬಿಜೆಪಿ ಮಾಜಿ ಶಾಸಕ
ಸಿಎಂ ಯೋಗಿ ಆದಿತ್ಯನಾಥ್​
TV9 Web
| Edited By: |

Updated on: Nov 11, 2021 | 6:37 PM

Share

ಬಲ್ಲಿಯಾ: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಹಾಗೂ ಮಾಜಿ ಶಾಸಕ ರಾಮ್ ಇಕ್ಬಾಲ್ ಸಿಂಗ್ ಇದೀಗ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ವಿರುದ್ಧ  ಅಸಮಾಧಾನ ಹೊರಹಾಕಿದ್ದಾರೆ. ಯೋಗಿ ಆದಿತ್ಯನಾಥ್​ರನ್ನು ಮುಖ್ಯಮಂತ್ರಿ ಹುದ್ದೆಯಿಂದ ತೆಗೆದುಹಾಕಿದರೆ ಅವರು ಮತ್ತೆ ಸನ್ಯಾಸಿಯಾಗಿಯೇ ಮುಂದುವರಿಯುತ್ತಾರೆ ಎಂದು ಅಣಕಿಸಿದ್ದಾರೆ. ಯೋಗಿ ಆದಿತ್ಯನಾಥ್​​ ಅವರು ಗೋರಖ್​ಪುರದ ಗೋರಖ್​ನಾಥ ದೇಗುಲದ ಪ್ರಧಾನ ಅರ್ಚಕರಾಗಿದ್ದರು.  ಅವರನ್ನು ಉಲ್ಲೇಖಿಸಿ ವಾಗ್ದಾಳಿ ನಡೆಸಿದ ರಾಮ್​ ಇಕ್ಬಾಲ್​ ಸಿಂಗ್​, ನಾನು ಆ್ಯಸಿಡ್​​ನ್ನು ಎಂದಿಗೂ ಅಮೃತ ಎಂದು ಹೇಳುವುದಿಲ್ಲ. ಯೋಗಿಯವರನ್ನು ಸಿಎಂ ಹುದ್ದೆಯಿಂದ ಕೆಳಗೆ ಇಳಿಸಿದರೆ ಖಂಡಿತ ಅವರು ಕೋಪಗೊಳ್ಳುತ್ತಾರೆ ಮತ್ತು ಹೋಗಿ ಸಾಧು ಆಗುತ್ತಾರೆ ಎಂದಿದ್ದಾರೆ. 

ಇನ್ನು ಕೃಷಿಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿರುವ ಬಗ್ಗೆ ಕೂಡ ಇಕ್ಬಾಲ್​ ಸಿಂಗ್ ಕಿಡಿಕಾರಿದ್ದಾರೆ. ದಿನನಿತ್ಯದ ಬೆಲೆ ಏರಿಕೆಯಿಂದಾಗಿ ಕೃಷಿಯೂ ದುಬಾರಿಯಾಗುತ್ತಿದೆ ಎಂದು ಆರೋಪಿಸಿದರು. ಸುಹಲ್​ದೇವ್​ ಭಾರತೀಯ ಸಮಾಜ ಪಾರ್ಟಿ ಅಧ್ಯಕ್ಷ ಓಂ ಪ್ರಕಾಶ್​ ರಾಜ್​ಭರ್​​ನನ್ನು ಹೊಗಳಿದ ರಾಮ್​ ಇಕ್ಬಾಲ್​ ಸಿಂಗ್​, ಅವರು ರಾಜಭರ್ ಸಮುದಾಯದ ಏಕೈಕ ನಾಯಕ ಎಂದು ಹೇಳಿದರು. ಬಿಜೆಪಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶಿಶ್​ ಮಿಶ್ರಾ ವಿರುದ್ಧ ಕೂಡ ಕಿಡಿ ಕಾರಿದರು.

ಇದನ್ನೂ ಓದಿ: ಅಪ್ಪುಗೆ ಹೃದಯದಲ್ಲಿ ಏರುಪೇರು ಆದಾಗ ಆಶ್ವಿನಿಯ ಮನಸ್ಥಿತಿ ಹೇಗಿತ್ತು ಅನ್ನೋದನ್ನ ಯೋಚಿಸಬೇಕು: ಶಿವರಾಜಕುಮಾರ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!