AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ

Uttar Pradesh: ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು" ಎಂದು ಸಿಂಗ್ ಹೇಳಿದರು.

Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ
ಅಜಯ್ ಕುಮಾರ್ ಲಲ್ಲು
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on: Jul 22, 2021 | 5:49 PM

Share

ಲಖನೌ: ಪೆಗಾಸಸ್ ಸ್ಪೈವೇರ್ ವಿವಾದದ ಬಗ್ಗೆ ಪಕ್ಷದ ಪ್ರತಿಭಟನಾ ರ್ಯಾಲಿ ನಡೆಸಿದ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಪಕ್ಷದ ವಕ್ತಾರ ಅಶೋಕ್ ಸಿಂಗ್ ಅವರು ಲಖನೌನಲ್ಲಿ ಲಲ್ಲು ಅವರ ನಿವಾಸದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ ಮತ್ತು ಅವರ ಮನೆಯಿಂದ ಹೊರಗೆ ಹೋಗದಂತೆ ಕೇಳಿಕೊಳ್ಳಲಾಗಿದೆ ಎಂದು ಹೇಳಿದರು. “ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು” ಎಂದು ಸಿಂಗ್ ಹೇಳಿದರು.

ಸರ್ಕಾರವನ್ನು ಪ್ಯಾನಿಕ್ ಮೋಡ್ ನಲ್ಲಿದ್ದು ನನ್ನ ಮನೆಯನ್ನು ಪೊಲೀಸ್ ಕ್ಯಾಂಪ್ ಆಗಿ ಪರಿವರ್ತಿಸಿದರು. ಪ್ರತಿಭಟನೆ ತಡೆಯಲು ಅವರು ಪ್ರಯತ್ನಿಸಿದರು ಎಂದು ಲಲ್ಲು ಟ್ವೀಟ್ ಮಾಡಿದ್ದಾರೆ.

 ಇದನ್ನೂ ಓದಿ: ವಿಚಾರಣೆ ವಿಳಂಬವಾಗಿದ್ದಕ್ಕೆ ‘ತಾರೀಖ್ ಪೆ ತಾರೀಖ್’ ಡೈಲಾಗ್ ಕಿರುಚಿ ನ್ಯಾಯಾಲಯದ ಕುರ್ಚಿ,ಕಂಪ್ಯೂಟರ್ ಕಿತ್ತೆಸೆದ ಭೂಪ

(Uttar Pradesh Congress president Ajay Kumar Lallu was detained during a protest rally over the Pegasus spyware )

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!