AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ

Uttar Pradesh: ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು" ಎಂದು ಸಿಂಗ್ ಹೇಳಿದರು.

Pegasus row: ಪೆಗಾಸಸ್ ವಿವಾದ ಬಗ್ಗೆ ಪ್ರತಿಭಟನೆ ನಡೆಸಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಧ್ಯಕ್ಷ ಪೊಲೀಸರ ವಶಕ್ಕೆ
ಅಜಯ್ ಕುಮಾರ್ ಲಲ್ಲು
TV9 Web
| Edited By: |

Updated on: Jul 22, 2021 | 5:49 PM

Share

ಲಖನೌ: ಪೆಗಾಸಸ್ ಸ್ಪೈವೇರ್ ವಿವಾದದ ಬಗ್ಗೆ ಪಕ್ಷದ ಪ್ರತಿಭಟನಾ ರ್ಯಾಲಿ ನಡೆಸಿದ ಉತ್ತರ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಅಜಯ್ ಕುಮಾರ್ ಲಲ್ಲು ಅವರನ್ನು ಗುರುವಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.  ಪಕ್ಷದ ವಕ್ತಾರ ಅಶೋಕ್ ಸಿಂಗ್ ಅವರು ಲಖನೌನಲ್ಲಿ ಲಲ್ಲು ಅವರ ನಿವಾಸದ ಹೊರಗೆ ಪೊಲೀಸರನ್ನು ನಿಯೋಜಿಸಲಾಗಿದೆ ಮತ್ತು ಅವರ ಮನೆಯಿಂದ ಹೊರಗೆ ಹೋಗದಂತೆ ಕೇಳಿಕೊಳ್ಳಲಾಗಿದೆ ಎಂದು ಹೇಳಿದರು. “ಪೆಗಾಸಸ್ ಫೋನ್ ಟ್ಯಾಪಿಂಗ್ ವಿಷಯದ ವಿರುದ್ಧ ಪಕ್ಷದ ರ್ಯಾಲಿಗೆ ನೇತೃತ್ವ ನೀಡಿದ ಲಲ್ಲು ಮತ್ತು ಇತರ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳಲಾಯಿತು” ಎಂದು ಸಿಂಗ್ ಹೇಳಿದರು.

ಸರ್ಕಾರವನ್ನು ಪ್ಯಾನಿಕ್ ಮೋಡ್ ನಲ್ಲಿದ್ದು ನನ್ನ ಮನೆಯನ್ನು ಪೊಲೀಸ್ ಕ್ಯಾಂಪ್ ಆಗಿ ಪರಿವರ್ತಿಸಿದರು. ಪ್ರತಿಭಟನೆ ತಡೆಯಲು ಅವರು ಪ್ರಯತ್ನಿಸಿದರು ಎಂದು ಲಲ್ಲು ಟ್ವೀಟ್ ಮಾಡಿದ್ದಾರೆ.

 ಇದನ್ನೂ ಓದಿ: ವಿಚಾರಣೆ ವಿಳಂಬವಾಗಿದ್ದಕ್ಕೆ ‘ತಾರೀಖ್ ಪೆ ತಾರೀಖ್’ ಡೈಲಾಗ್ ಕಿರುಚಿ ನ್ಯಾಯಾಲಯದ ಕುರ್ಚಿ,ಕಂಪ್ಯೂಟರ್ ಕಿತ್ತೆಸೆದ ಭೂಪ

(Uttar Pradesh Congress president Ajay Kumar Lallu was detained during a protest rally over the Pegasus spyware )

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್