AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ

ಉತ್ತರಪ್ರದೇಶದ ಬರೇಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ ವಿರುದ್ಧ ಎಸ್‌ಪಿಗೆ ದೂರು ನೀಡಿದ್ದಾಳೆ. ಮದುವೆಯ ನೆಪದಲ್ಲಿ ಕಾನ್‌ಸ್ಟೆಬಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಪ್ರಾತಿನಿಧಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Jun 14, 2024 | 12:13 PM

Share

ಮದುವೆಮನೆಯೊಂದರಲ್ಲಿ ಭೇಟಿ, ಬಳಿಕ ಮೊಬೈಲ್​ ನಂಬರ್ ಎಕ್ಸ್​ಚೇಂಜ್, ಗಂಟೆಗಟ್ಟಲೆ ಮಾತು ಹೀಗೆ ನಡೆಯುತ್ತಿದ್ದ ಜೀವನ ಆತ ಕಾನ್​ಸ್ಟೆಬಲ್​ ಆದ ಬಳಿಕ ಬದಲಾಗಿತ್ತು. ಕಾನ್​ಸ್ಟೆಬಲ್​ ಆದ ಬಳಿಕ ಆಕೆಯನ್ನು ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ, ಬಳಿಕ ಎರಡು ಬಾರಿ ಗರ್ಭಪಾತವನ್ನೂ ಮಾಡಿಸಿದ್ದ, ಇಷ್ಟೆಲ್ಲಾ ನಡೆದ ಬಳಿಕ ಆತ ಬೇರೊಂದು ಹುಡುಗಿಯ ಜತೆ ವಿವಾಹವನ್ನೂ ಆಗಿದ್ದಾನೆಂದು ವಿದ್ಯಾರ್ಥಿಯೊಬ್ಬಳು ಎಸ್​ಪಿಗೆ ದೂರು ಕೊಟ್ಟಿದ್ದಾಳೆ.

ಒಂದೊಮ್ಮೆ ನೀನು ಯಾರಿಗಾದರೂ ದೂರು ನೀಡಿದರೆ ನಿನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೀನಿ ಎಂದೂ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಕಾನ್​ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್​ಪಿ ಪೊಲೀಸರಿಗೆ ಆದೇಶಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಈಗ ಪೊಲೀಸ್​ ಕಾನ್​ಸ್ಟೆಬಲ್ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನನಗೆ ಮನೆಯಿಂದ ಹೊರಬರುವುದೂ ಕಷ್ಟವಾಗಿದೆ, ಆತನನ್ನು ಹಿಡಿದು ಶಿಕ್ಷೆ ಕೊಡಿಸಿ ಎಂದು ವಿದ್ಯಾರ್ಥಿನಿ ಅಂಗಲಾಚಿದ್ದಾಳೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ