ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ

ಉತ್ತರಪ್ರದೇಶದ ಬರೇಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ ವಿರುದ್ಧ ಎಸ್‌ಪಿಗೆ ದೂರು ನೀಡಿದ್ದಾಳೆ. ಮದುವೆಯ ನೆಪದಲ್ಲಿ ಕಾನ್‌ಸ್ಟೆಬಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಪ್ರಾತಿನಿಧಿಕ ಚಿತ್ರImage Credit source: Shutterstock
Follow us
|

Updated on: Jun 14, 2024 | 12:13 PM

ಮದುವೆಮನೆಯೊಂದರಲ್ಲಿ ಭೇಟಿ, ಬಳಿಕ ಮೊಬೈಲ್​ ನಂಬರ್ ಎಕ್ಸ್​ಚೇಂಜ್, ಗಂಟೆಗಟ್ಟಲೆ ಮಾತು ಹೀಗೆ ನಡೆಯುತ್ತಿದ್ದ ಜೀವನ ಆತ ಕಾನ್​ಸ್ಟೆಬಲ್​ ಆದ ಬಳಿಕ ಬದಲಾಗಿತ್ತು. ಕಾನ್​ಸ್ಟೆಬಲ್​ ಆದ ಬಳಿಕ ಆಕೆಯನ್ನು ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ, ಬಳಿಕ ಎರಡು ಬಾರಿ ಗರ್ಭಪಾತವನ್ನೂ ಮಾಡಿಸಿದ್ದ, ಇಷ್ಟೆಲ್ಲಾ ನಡೆದ ಬಳಿಕ ಆತ ಬೇರೊಂದು ಹುಡುಗಿಯ ಜತೆ ವಿವಾಹವನ್ನೂ ಆಗಿದ್ದಾನೆಂದು ವಿದ್ಯಾರ್ಥಿಯೊಬ್ಬಳು ಎಸ್​ಪಿಗೆ ದೂರು ಕೊಟ್ಟಿದ್ದಾಳೆ.

ಒಂದೊಮ್ಮೆ ನೀನು ಯಾರಿಗಾದರೂ ದೂರು ನೀಡಿದರೆ ನಿನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೀನಿ ಎಂದೂ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಕಾನ್​ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್​ಪಿ ಪೊಲೀಸರಿಗೆ ಆದೇಶಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಈಗ ಪೊಲೀಸ್​ ಕಾನ್​ಸ್ಟೆಬಲ್ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನನಗೆ ಮನೆಯಿಂದ ಹೊರಬರುವುದೂ ಕಷ್ಟವಾಗಿದೆ, ಆತನನ್ನು ಹಿಡಿದು ಶಿಕ್ಷೆ ಕೊಡಿಸಿ ಎಂದು ವಿದ್ಯಾರ್ಥಿನಿ ಅಂಗಲಾಚಿದ್ದಾಳೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ರೋಹಿತ್​ಗೂ ಅಚ್ಚರಿ ತರಿಸಿದ ಆಕಾಶ್ ಉರುಳಿಸಿದ ವಿಕೆಟ್; ವಿಡಿಯೋ ನೋಡಿ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ತುಮಕೂರು-ಯಶವಂತಪುರ ಮೆಮು ರೈಲು ಸೇವೆಗೆ ಚಾಲನೆ, ಇಲ್ಲಿದೆ ಟ್ರೈನ್​ ಸಮಯ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ
ಕುರುಬ ಸಮಾಜದವನಿಗೆ ಅನ್ಯಾಯ ಮಾಡ್ತಾವ್ರೆ, ಕಾಂಗ್ರೆಸ್ ಮುಖಂಡನ ಬೀದಿ ರಂಪಾಟ