AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ

ಉತ್ತರಪ್ರದೇಶದ ಬರೇಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ ವಿರುದ್ಧ ಎಸ್‌ಪಿಗೆ ದೂರು ನೀಡಿದ್ದಾಳೆ. ಮದುವೆಯ ನೆಪದಲ್ಲಿ ಕಾನ್‌ಸ್ಟೆಬಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಪ್ರಾತಿನಿಧಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Jun 14, 2024 | 12:13 PM

Share

ಮದುವೆಮನೆಯೊಂದರಲ್ಲಿ ಭೇಟಿ, ಬಳಿಕ ಮೊಬೈಲ್​ ನಂಬರ್ ಎಕ್ಸ್​ಚೇಂಜ್, ಗಂಟೆಗಟ್ಟಲೆ ಮಾತು ಹೀಗೆ ನಡೆಯುತ್ತಿದ್ದ ಜೀವನ ಆತ ಕಾನ್​ಸ್ಟೆಬಲ್​ ಆದ ಬಳಿಕ ಬದಲಾಗಿತ್ತು. ಕಾನ್​ಸ್ಟೆಬಲ್​ ಆದ ಬಳಿಕ ಆಕೆಯನ್ನು ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ, ಬಳಿಕ ಎರಡು ಬಾರಿ ಗರ್ಭಪಾತವನ್ನೂ ಮಾಡಿಸಿದ್ದ, ಇಷ್ಟೆಲ್ಲಾ ನಡೆದ ಬಳಿಕ ಆತ ಬೇರೊಂದು ಹುಡುಗಿಯ ಜತೆ ವಿವಾಹವನ್ನೂ ಆಗಿದ್ದಾನೆಂದು ವಿದ್ಯಾರ್ಥಿಯೊಬ್ಬಳು ಎಸ್​ಪಿಗೆ ದೂರು ಕೊಟ್ಟಿದ್ದಾಳೆ.

ಒಂದೊಮ್ಮೆ ನೀನು ಯಾರಿಗಾದರೂ ದೂರು ನೀಡಿದರೆ ನಿನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೀನಿ ಎಂದೂ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಕಾನ್​ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್​ಪಿ ಪೊಲೀಸರಿಗೆ ಆದೇಶಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಈಗ ಪೊಲೀಸ್​ ಕಾನ್​ಸ್ಟೆಬಲ್ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನನಗೆ ಮನೆಯಿಂದ ಹೊರಬರುವುದೂ ಕಷ್ಟವಾಗಿದೆ, ಆತನನ್ನು ಹಿಡಿದು ಶಿಕ್ಷೆ ಕೊಡಿಸಿ ಎಂದು ವಿದ್ಯಾರ್ಥಿನಿ ಅಂಗಲಾಚಿದ್ದಾಳೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ