AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ

ಉತ್ತರಪ್ರದೇಶದ ಬರೇಲಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪೊಲೀಸ್ ಇಲಾಖೆಯ ಕಾನ್‌ಸ್ಟೆಬಲ್ ವಿರುದ್ಧ ಎಸ್‌ಪಿಗೆ ದೂರು ನೀಡಿದ್ದಾಳೆ. ಮದುವೆಯ ನೆಪದಲ್ಲಿ ಕಾನ್‌ಸ್ಟೆಬಲ್ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ್ದಾನೆ ಎಂದು ಹೇಳಿದ್ದಾರೆ.

ಅತ್ಯಾಚಾರ, ಗರ್ಭಪಾತ ಆರೋಪ, ಕಾನ್​ಸ್ಟೆಬಲ್​ ವಿರುದ್ಧ ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿನಿ
ಪ್ರಾತಿನಿಧಿಕ ಚಿತ್ರImage Credit source: Shutterstock
ನಯನಾ ರಾಜೀವ್
|

Updated on: Jun 14, 2024 | 12:13 PM

Share

ಮದುವೆಮನೆಯೊಂದರಲ್ಲಿ ಭೇಟಿ, ಬಳಿಕ ಮೊಬೈಲ್​ ನಂಬರ್ ಎಕ್ಸ್​ಚೇಂಜ್, ಗಂಟೆಗಟ್ಟಲೆ ಮಾತು ಹೀಗೆ ನಡೆಯುತ್ತಿದ್ದ ಜೀವನ ಆತ ಕಾನ್​ಸ್ಟೆಬಲ್​ ಆದ ಬಳಿಕ ಬದಲಾಗಿತ್ತು. ಕಾನ್​ಸ್ಟೆಬಲ್​ ಆದ ಬಳಿಕ ಆಕೆಯನ್ನು ಕರೆಸಿಕೊಂಡು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ, ಬಳಿಕ ಎರಡು ಬಾರಿ ಗರ್ಭಪಾತವನ್ನೂ ಮಾಡಿಸಿದ್ದ, ಇಷ್ಟೆಲ್ಲಾ ನಡೆದ ಬಳಿಕ ಆತ ಬೇರೊಂದು ಹುಡುಗಿಯ ಜತೆ ವಿವಾಹವನ್ನೂ ಆಗಿದ್ದಾನೆಂದು ವಿದ್ಯಾರ್ಥಿಯೊಬ್ಬಳು ಎಸ್​ಪಿಗೆ ದೂರು ಕೊಟ್ಟಿದ್ದಾಳೆ.

ಒಂದೊಮ್ಮೆ ನೀನು ಯಾರಿಗಾದರೂ ದೂರು ನೀಡಿದರೆ ನಿನ್ನ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತೀನಿ ಎಂದೂ ಬೆದರಿಕೆ ಹಾಕಿರುವುದಾಗಿ ತಿಳಿಸಿದ್ದಾಳೆ.

ಕೂಡಲೇ ಕಾನ್​ಸ್ಟೆಬಲ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಸ್​ಪಿ ಪೊಲೀಸರಿಗೆ ಆದೇಶಿಸಿದ್ದಾರೆ. ಈ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಮತ್ತಷ್ಟು ಓದಿ: ಪತಿಯ ಹಣೆಗೆ ಬಂದೂಕಿಟ್ಟು, ನವವಿವಾಹಿತೆಯನ್ನು ಅಪಹರಿಸಿದ ದುಷ್ಕರ್ಮಿಗಳು

ಈಗ ಪೊಲೀಸ್​ ಕಾನ್​ಸ್ಟೆಬಲ್ ತಲೆಮರೆಸಿಕೊಂಡಿರುವ ಕುರಿತು ಮಾಹಿತಿ ಲಭ್ಯವಾಗಿದೆ. ನನಗೆ ಮನೆಯಿಂದ ಹೊರಬರುವುದೂ ಕಷ್ಟವಾಗಿದೆ, ಆತನನ್ನು ಹಿಡಿದು ಶಿಕ್ಷೆ ಕೊಡಿಸಿ ಎಂದು ವಿದ್ಯಾರ್ಥಿನಿ ಅಂಗಲಾಚಿದ್ದಾಳೆ. ಆರೋಪಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹಿಪೊಪೊಟಮಸ್​ಗಳಿಂದ ತುಂಬಿದ ಹೊಳೆಯಲ್ಲಿ ಹೆದರದೆ ನಿಂತ ಆನೆ
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಹರ್‌ಪ್ರೀತ್ ಮ್ಯಾಜಿಕಲ್ ಎಸೆತಕ್ಕೆ ರಾಹುಲ್ ಕ್ಲೀನ್ ಬೌಲ್ಡ್
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ಜೊಕೊವಿಕ್- ಅಲ್ಕರಾಜ್ ನಡುವೆ ಆಸ್ಟ್ರೇಲಿಯನ್ ಓಪನ್‌ ಫೈನಲ್​
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ನಟಿ, ಮಾಜಿ ರಾಜ್ಯಸಭಾ ಸದಸ್ಯೆ ಬಿ ಜಯಶ್ರೀಯ ಸತಾಯಿಸಿದ ಅಧಿಕಾರಿಗಳು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ಉದ್ಯಮ ಸಾಮ್ರಾಜ್ಯ ಕಟ್ಟಿದ್ದ ಸಿಜೆ ರಾಯ್ ಆತ್ಮಹತ್ಯೆ,ಕಮಿಷನರ್ ಹೇಳಿದ್ದಿಷ್ಟು
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ದಾರಿ ಬಿಡಿ, ದಾರಿ ಬಿಡಿ.. ತವರಿನಲ್ಲಿ ಸಂಜು ಸ್ಯಾಮ್ಸನ್ ಕಾಲೆಳೆದ ಸೂರ್ಯ
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ಲಂಚ ಪಡೆಯುವಾಗ ತಗ್ಲಾಕೊಂಡ ಇನ್ಸ್​​ಪೆಕ್ಟರ್​​​​​​​ ಕೂಗಾಡಿ ರಂಪಾಟ!
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ವಿರೋಧದ ನಡುವೆ ಮುಸ್ಲಿಂ ಹುಡ್ಗನ ಮದ್ವೆಯಾಗಿ ಬೀದಿಗೆ ಬಿದ್ದ ಯುವತಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಎಲ್ಲೆಂದರಲ್ಲಿ ಕಸ ಬಿಸಾಡಿದ್ರೇ ಇದೇ ಶಾಸ್ತಿ: ಆಗಿದ್ದೇನು? ವಿಡಿಯೋ ನೋಡಿ
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!
ಬ್ಯಾಂಕ್​ನಲ್ಲಿ ನಕಲಿ ಚಿನ್ನ ಅಡವಿಟ್ಟು 56 ಲಕ್ಷ ರೂ. ವಂಚನೆ!