AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ನೋಟು ಮುದ್ರಣ ಜಾಲ ಪತ್ತೆಗೆ ಮದರಸಾಗೆ ನುಗ್ಗಿದ್ದ ಅಧಿಕಾರಿಗಳಿಗೆ ಸಿಕ್ಕಿದ್ದು ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ

ಉತ್ತರ ಪ್ರದೇಶದಲ್ಲಿನ ಮದರಸಾಗಳ ಭಯೋತ್ಪಾದಕ ಸಂಪರ್ಕದ ಬಗ್ಗೆ ಜನರು ಆಗಾಗ ಆರೋಪಗಳನ್ನು ಮಾಡುತ್ತಿರುತ್ತಾರೆ. ಮದರಸಾವೊಂದರಲ್ಲಿ ನಕಲಿ ನೋಟುಗಳ ಮುದ್ರಣವಾಗುತ್ತಿರುವ ಕುರಿತು ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ದಾಳಿ ನಡೆಸಿದ್ದಾರೆ, ಆಗ ಆರ್​ಎಸ್​ಎಸ್​ ಕುರಿತು ವಿವಾದಾತ್ಮಕ ಪುಸ್ತಕ ಸಿಕ್ಕಿದೆ.

ನಕಲಿ ನೋಟು ಮುದ್ರಣ ಜಾಲ ಪತ್ತೆಗೆ ಮದರಸಾಗೆ ನುಗ್ಗಿದ್ದ ಅಧಿಕಾರಿಗಳಿಗೆ ಸಿಕ್ಕಿದ್ದು ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ
ಮದರಸಾ
ನಯನಾ ರಾಜೀವ್
|

Updated on: Sep 04, 2024 | 10:33 AM

Share

ನಕಲಿ ನೋಟು ಮುದ್ರಣಕ್ಕೆ ಸಂಬಂಧಿಸಿದಂತೆ ಬಂದ ಮಾಹಿತಿ ಮೇರೆಗೆ ಮದರಸಾಗೆ ಶೋಧಕ್ಕೆಂದು ಹೋಗಿದ್ದ ಅಧಿಕಾರಿಗಳಿಗೆ ಆರ್​ಎಸ್​ಎಸ್​ ಕುರಿತ ವಿವಾದಾತ್ಮಕ ಪುಸ್ತಕ ಸಿಕ್ಕಿದೆ. ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ಘಟನೆ ನಡೆದಿದೆ, ಆಗಸ್ಟ್ 28ರಂದು ಅತರ್ಸುಯ್ಯಾ ಪ್ರದೇಶದ ಜಾಮಿಯಾ ಹಬೀಬಿಯಾ ಮಸೀದಿ ಅಜಮ್ ಮದರಸಾದಲ್ಲಿ ನಡೆದ ದಾಳಿಯಲ್ಲಿ ನಕಲಿ ನೋಟುಗಳ ಜೊತೆಗೆ, ಪೊಲೀಸರು ಪುಸ್ತಕವನ್ನು ಪತ್ತೆ ಮಾಡಿದರು.

ಆರ್​ಎಸ್​ಎಸ್​ ದಿ ಬಿಗ್ಗೆಸ್ಟ್ ಟೆರರಿಸ್ಟ್​ ಆರ್ಗನೈಸೇಷನ್ ಇನ್​ ದಿ ಕಂಟ್ರಿ(RSS: The Biggest Terrorist Organization in the Country) ಎನ್ನುವ ಪುಸ್ತಕವನ್ನು ಉರ್ದುವಿನಿಂದ ಹಿಂದಿಗೆ ತರ್ಜುಮೆ ಮಾಡಲಾಗಿದೆ. ಈ ಪುಸ್ತಕವನ್ನು ಎಸ್​ಎಂ ಮುಷರಫ್​ ಎಂಬುವವರು ಬರೆದಿದ್ದಾರೆ.

ಮದರಸಾದಲ್ಲಿ ಆರ್​ಎಸ್​ಎಸ್​ ವಿರುದ್ಧ ಮಕ್ಕಳಲ್ಲಿ ವಿಷಬೀಜ ಬಿತ್ತಲು ಮೌಲ್ವಿ ಮೊಹಮ್ಮದ್ ತಫ್ಸೀರುಲ್ ಅರಿಫೀನ್​ ಈ ಪುಸ್ತಕವನ್ನು ಬಳಕೆ ಮಾಡುತ್ತಿರಬಹುದು ಎಂದು ಅನುಮಾನಿಸಲಾಗಿದೆ.

ಮತ್ತಷ್ಟು ಓದಿ: ಮಂಗಳೂರು: ಸಾಲ ಮರುಪಾವತಿ ಮಾಡಲು ನಕಲಿ ಕರೆನ್ಸಿ ನೋಟ್ ಪ್ರಿಂಟ್, ನಾಲ್ವರ ಬಂಧನ

ಅವರ ಲೇಖನ ಪಾಕಿಸ್ತಾನದ ಡಾನ್ ಪತ್ರಿಕೆಯಲ್ಲಿಯೂ ಪ್ರಕಟವಾಗಿದೆ. ಮದರಸಾದಲ್ಲಿ ಈ ಪುಸ್ತಕ ಪತ್ತೆಯಾದ ನಂತರ ಭದ್ರತಾ ಏಜೆನ್ಸಿಗಳು ಎಚ್ಚೆತ್ತಿವೆ.  ಅವರ ಬಳಿಯಿಂದ 1 ಲಕ್ಷ ರೂಪಾಯಿಯ ನಕಲಿ ನೋಟುಗಳು ಮತ್ತು ಮುದ್ರಣಕ್ಕೆ ಬಳಸಲಾದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?