AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Crime News: 13 ವರ್ಷದ ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ; ಉತ್ತರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ

ಉತ್ತರ ಪ್ರದೇಶದ ಅಮೇಥಿಯಲ್ಲಿ ಈ ಅಮಾನವೀಯ ಅತ್ಯಾಚಾರ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಅತ್ಯಾಚಾರದ ಒಂದು ವಾರದ ನಂತರ ತನ್ನ ತಂದೆಯ ವಿರುದ್ಧ ಆ ಹುಡುಗಿ ದೂರು ದಾಖಲಿಸಿದ್ದಾಳೆ. ತಾಯಿ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಆಕೆ ಪೊಲೀಸರಿಗೆ ದೂರು ನೀಡುವುದು ತಡವಾಯಿತು ಎನ್ನಲಾಗಿದೆ.

Crime News: 13 ವರ್ಷದ ಮಗಳ ಮೇಲೆ ಅಪ್ಪನಿಂದ ಅತ್ಯಾಚಾರ; ಉತ್ತರ ಪ್ರದೇಶದಲ್ಲೊಂದು ಶಾಕಿಂಗ್ ಘಟನೆ
ಸಾಂದರ್ಭಿಕ ಚಿತ್ರ
Follow us
ಸುಷ್ಮಾ ಚಕ್ರೆ
|

Updated on: Aug 15, 2024 | 4:49 PM

ನೊಯ್ಡಾ: ಉತ್ತರ ಪ್ರದೇಶದ ಅಮೇಥಿಯಲ್ಲಿ ಮದ್ಯದ ಅಮಲಿನಲ್ಲಿ ವ್ಯಕ್ತಿಯೊಬ್ಬ ತನ್ನ 13 ವರ್ಷದ ಮಗಳ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಪೊಲೀಸರು ಇಂದು (ಆಗಸ್ಟ್ 15) ತಿಳಿಸಿದ್ದಾರೆ. ಆಗಸ್ಟ್ 8ರಂದು (ಗುರುವಾರ) ಈ ಘಟನೆ ನಡೆದಾಗ ಮನೆಯಲ್ಲಿ ಆ ಹುಡುಗಿ ಒಬ್ಬಳೇ ಇದ್ದಳು. ಆಕೆ ಆಗಸ್ಟ್ 14ರಂದು ಸಂಜೆ (ಬುಧವಾರ) ಪೊಲೀಸರಿಗೆ ತನ್ನ ಮೇಲಾದ ಅತ್ಯಾಚಾರದ ಬಗ್ಗೆ ದೂರು ದಾಖಲಿಸಿದ್ದಾರೆ ಎಂದು ಸರ್ಕಲ್ ಆಫೀಸರ್ ಅತುಲ್ ಕುಮಾರ್ ಸಿಂಗ್ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರೋಪಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಅತ್ಯಾಚಾರ ನಡೆಸಿದ ಆ ಹುಡುಗಿಯ ತಂದೆಯ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆತನನ್ನು ಬಂಧಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ಹೇಳಿದ್ದಾರೆ. ದೆಹಲಿಯಲ್ಲಿರುವ ತನ್ನ ಸಹೋದರಿಯ ಮನೆಗೆ ಹೋಗಿದ್ದ ಆಕೆಯ ತಾಯಿ ಆಗಸ್ಟ್ 10ರಂದು (ಶನಿವಾರ) ನಿಧನರಾದರು. ಈ ಹಿನ್ನೆಲೆಯಲ್ಲಿ ಆ ಹುಡುಗಿ ದೂರು ನೀಡಲು ಬರುವುದು ತಡವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆ ಕೊಲೆಗೂ ಮುನ್ನ ಸಾಮೂಹಿಕ ಅತ್ಯಾಚಾರ?; ಮರಣೋತ್ತರ ಪರೀಕ್ಷೆಯಲ್ಲಿ ಶಾಕಿಂಗ್ ಅಂಶ ಬಯಲು

ತನ್ನ ತಾಯಿಯ ಮರಣದ ಕಾರಣ, ಪೊಲೀಸರನ್ನು ಸಂಪರ್ಕಿಸಿ ದೂರು ನೀಡಲು ಸಾಧ್ಯವಾಗಲಿಲ್ಲ ಎಂದು ಆ ಹುಡುಗಿ ಹೇಳಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ