ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ರೋಗಿಯ ತಲೆಗೆ ಹೊಲಿಗೆ ಹಾಕಿ ಸೂಜಿಯನ್ನು ಅಲ್ಲೇ ಮರೆತ ವೈದ್ಯರು
ಸೂಜಿImage Credit source: NDTV
Follow us
|

Updated on: Oct 01, 2024 | 9:54 AM

ವೈದ್ಯರೊಬ್ಬರು ರೋಗಿಯ ತಲೆಗೆ ಹೊಲಿಗೆ ಹಾಕಿ ಅಲ್ಲಿಯೇ ಸೂಜಿ ಮರೆತುಬಿಟ್ಟಿರುವ ಘಟನೆ ಉತ್ತರಪ್ರದೇಶದ ಹಾಪುರದಲ್ಲಿ ನಡೆದಿದೆ. ಅಕ್ಕಪಕ್ಕದ ಮನೆಯವರ ನಡುವೆ ನಡೆದ ಕಲಹದಲ್ಲಿ ಸಿತಾರಾ ಎಂಬುವವರಿಗೆ ಗಂಭೀರ ಗಾಯವಾಗಿತ್ತು. ಅವರನ್ನು ಸಮುದಾಯ ಕೇಂದ್ರಕ್ಕೆ ಕರೆದೊಯ್ಯಲಾಯಿತು. ಇಲ್ಲಿ ಆಕೆಯ ತಲೆಗೆ ಹೊಲಿಗೆ ಹಾಕಿದ್ದ ವೈದ್ಯರು ಸೂಜಿಯನ್ನು ಅಲ್ಲಿಯೇ ಬಿಟ್ಟು, ತಲೆಗೆ ಬ್ಯಾಂಡೇಜ್ ಮಾಡಿ ಮನೆಗೆ ಕಳುಹಿಸಿದ್ದರು.

ಮನೆಗೆ ಹಿಂದಿರುಗಿದ ಯುವತಿಗೆ ನೋವಿನಿಂದ ಕಿರುಚಾಡಲು ಶುರು ಮಾಡಿದ್ದಳು, ಕೂಡಲೇ ಆಕೆಯನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿದ್ದ ವೈದ್ಯರು ಆಕೆಯ ಬ್ಯಾಂಡೇಜ್ ತೆಗೆದು ಗಾಯದ ಮೇಲಿದ್ದ ಸೂಜಿಯನ್ನು ನೋಡಿ ಬೆಚ್ಚಿಬಿದ್ದಿದ್ದಾರೆ. ಅದನ್ನು ತೆಗೆದ ಬಳಿಕ ಆಕೆಗೆ ಸ್ವಲ್ಪ ಸಮಾಧಾನವಾಗಿದೆ.

ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರು ಪಾನಮತ್ತರಾಗಿದ್ದರು ಎಂದು ಯುವತಿಯ ತಾಯಿ ಹೇಳಿದ್ದಾರೆ. ಯಾರೂ ಕೂಡ ಅಲ್ಲಿಗೆ ಹೋಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಹಾಪುರ್ ಜಿಲ್ಲೆಯ ಮುಖ್ಯ ವೈದ್ಯಾಧಿಕಾರಿ ಡಾ ಸುನಿಲ್ ತ್ಯಾಗಿ, ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಘಟನೆಯ ಬಗ್ಗೆ ನಮಗೆ ತಿಳಿದಿದೆ. ದ್ವಿಸದಸ್ಯ ತಂಡದಿಂದ ತನಿಖೆಗೆ ಆದೇಶಿಸಿದ್ದೇವೆ, ವರದಿ ಬಂದ ತಕ್ಷಣ ಕ್ರಮ ಕೈಗೊಳ್ಳುತ್ತೇವೆ ಎಂದರು.

ಮತ್ತಷ್ಟು ಓದಿ: ಕಾಲಿನ ಗಾಯಕ್ಕೆ ಆಸ್ಪತ್ರೆಗೆ ದಾಖಲಾದ ಬಾಲಕನ ಖಾಸಗಿ ಅಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಎಡವಟ್ಟು

ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಪಾನಮತ್ತರಾಗಿದ್ದರು ಎನ್ನುವ ವಿಚಾರದ ಕುರಿತು ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಅಂತಹ ವೈದ್ಯರಿಲ್ಲ, ತನಿಕೆ ನಡೆಸುತ್ತೇವೆ ಎಂದರು.

ರೋಗಿಯ ದೇಹದಲ್ಲಿ ಉಳಿದಿರುವ ಶಸ್ತ್ರಚಿಕಿತ್ಸಾ ಸೂಜಿಗಳು ದೀರ್ಘಕಾಲದ ನೋವು, ಗಾಯ ಹೆಚ್ಚಾಗುವುದು ಸೇರಿದಂತೆ ಮೆದುಳಿಗೂ ಗಾಯಗಳನ್ನುಂಟುಮಾಡುವ ಸಾಧ್ಯತೆ ಇತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಮಡಿಕೇರಿಯಂತಾದ ಕೋಲಾರ; ಒಣಗುತ್ತಿರುವ ಬೆಳೆಗೆ ಮಂಜಿನಾಸರೆ, ವಿಡಿಯೋ ನೋಡಿ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ಬಿಗ್ ಬಾಸ್ ಮನೆಗೆ ಕಿಚ್ಚು ಹೊತ್ತಿಸಿದ ನಾಮಿನೇಷನ್ ಪ್ರಕ್ರಿಯೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
ನಾಗಮಂಗಲ ಗಲಭೆ ಕೇಸ್; ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಬಿಡುಗಡೆ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Daily Devotional: ಮಹಾಲಯ ಅಮಾವಾಸ್ಯೆ ಪಿತೃಪಕ್ಷದ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
Nithya Bhavishya: ಈ ರಾಶಿಯವರಿಗೆ ಪ್ರಭಾವಿ ವ್ಯಕ್ತಿಗಳಿಂದ ಕೆಲಸ ಆಗಲಿದೆ
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಪೊಲೀಸ್ ಠಾಣೆ ಮುಂದೆ ಯುವಕನ ಹೈಡ್ರಾಮಾ: ಕೊನೆಗೆ ಪೊಲೀಸ್​ ಮಾಡಿದ್ದೇನು?
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
ಆಂಧ್ರಪ್ರದೇಶದ ಎಟಿಎಂನಲ್ಲಿ ಹಾವು ಕಂಡು ಬೆಚ್ಚಿಬಿದ್ದ ಜನ
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
‘ದೇವರು ಬಂದ್ರು, ಹುಲಿ ಬಂತು’: ದರ್ಶನ್ ಕಂಡು ಜೈಕಾರ ಹಾಕಿದ ಫ್ಯಾನ್ಸ್
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ರೆಡ್ಮಿ ಲೇಟೆಸ್ಟ್ ಸ್ಮಾರ್ಟ್​​ಫೋನ್ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​
ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆ ಬಂಧನ: ಗೃಹ ಸಚಿವ ಪರಮೇಶ್ವರ್ ಹೇಳಿದ್ದಿಷ್ಟು​